ರೈತರು, ಬಡವರ ಮಕ್ಕಳು ಉನ್ನತ ಹುದ್ದೆಗೆ ಹೋಗಲು ಕಾಂಗ್ರೆಸ್‌ಗೆ ಮತ ಹಾಕಿ: ಅಂಜಲಿ‌ ನಿಂಬಾಳ್ಕರ್

ರೈತರು, ಬಡವರ ಮಕ್ಕಳು ಉನ್ನತ ಹುದ್ದೆಗೆ ಹೋಗಲು ಕಾಂಗ್ರೆಸ್‌ಗೆ ಮತ ಹಾಕಿ: ಅಂಜಲಿ‌ ನಿಂಬಾಳ್ಕರ್

Published : Apr 26, 2024, 05:55 PM ISTUpdated : Apr 26, 2024, 05:57 PM IST

ಪ್ರಚಾರ ಸಭೆಯಲ್ಲಿ ಬಿಜೆಪಿಗರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ‌ ನಿಂಬಾಳ್ಕರ್ ಕಿಡಿಕಾರಿದ್ದು,ಬಿಜೆಪಿಗರು ಎಲ್ಲಾ ಇತಿಹಾಸ ತಿರುಚಿದ್ದಾರೆ ಎಂದರು. 
 

ಕಾರವಾರ: ಬಿಜೆಪಿಗರಿಗೆ ರಾಮನೊಬ್ಬನೇ ಸಾಕು, ಸೀತೆ ಬೇಡವಾಗಿದೆ. ಯಾವಾಗಲು ರಾಮನ ಜೊತೆ ಸೀತಾ,ಲಕ್ಷ್ಮಣ ಹಾಗೂ ಹನುಮ‌ ಇರಬೇಕು.
ಇದೇ ಹಿಂದುತ್ವದ ಸಂಸ್ಕೃತಿ, ಆದ್ರೆ ಬಿಜೆಪಿಗರು(BJP) ಎಲ್ಲಾ ಇತಿಹಾಸ ತಿರುಚಿದ್ದಾರೆ ಎಂದು ಹಳಿಯಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ‌ ನಿಂಬಾಳ್ಕರ್(Anjali Nimbalkar) ಹೇಳಿದ್ದಾರೆ. ಉತ್ತರ ಕನ್ನಡ(Uttara Kannada) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್, ಪ್ರಚಾರ ಸಭೆಯಲ್ಲಿ ಬಿಜೆಪಿಗರ ವಿರುದ್ಧ ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್ ಮಾಡಿ ದಾರಿ ತಪ್ಪಿಸುತ್ತಿದ್ದಾರೆ. ಈ ಬಾರಿ ಬಿಜೆಪಿಗರಿಗೆ ಬುದ್ಧಿ ಕಲಿಸಲು ಕಾಂಗ್ರೆಸ್ ಗೆ(Congress) ಮತ ಹಾಕಬೇಕಾಗಿದೆ. ಹಿಂದು ಧರ್ಮದಲ್ಲಿ ಒಂದೇ ಜಾತಿಗೆ ಸೀಮಿತವಾಗಿಲ್ಲ. ಹಿಂದು ಸಂಸ್ಕೃತಿ ಹಾಳು ಮಾಡಲು ಬಿಜೆಪಿಗರು ಹೊರಟಿದ್ದಾರೆ. ರೈತರ ಮಕ್ಕಳು, ಬಡವರ ಮಕ್ಕಳು ಉನ್ನತ ಹುದ್ದೆಗೆ ಹೋಗಲು ಕಾಂಗ್ರೆಸ್‌ಗೆ ಮತ ಹಾಕಬೇಕಾಗಿದೆ ಎಂದು ಅಂಜಲಿ‌ ನಿಂಬಾಳ್ಕರ್ ಹೇಳಿದರು.

ಇದನ್ನೂ ವೀಕ್ಷಿಸಿ: 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more