ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿ, ಹಣ ಕೂಡ ಅಕೌಂಟ್‌ಗೆ ಬರಲಿದೆ: ಮುನಿಯಪ್ಪ

ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿ, ಹಣ ಕೂಡ ಅಕೌಂಟ್‌ಗೆ ಬರಲಿದೆ: ಮುನಿಯಪ್ಪ

Published : Jun 30, 2023, 01:00 PM IST

ಫಲಾನುಭವಿಗಳ ಖಾತೆಗೆ ಪ್ರತಿ ಕೆಜಿ ಅಕ್ಕಿಗೆ 34 ರೂ.ನಂತೆ ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿಯ ಹಣವನ್ನು ಜುಲೈ 1ರಿಂದ ಹಾಕಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. 
 

ಬೆಂಗಳೂರು: ನಾವು ಮಾತು ಕೊಟ್ಟಂತೆ ಜುಲೈ 1 ರಿಂದಲೇ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ. ಅಕ್ಕಿ ಜೊತೆಗೆ ಫಲಾನುಭವಿಗಳಿಗೆ ಹಣವನ್ನು ಹಾಕಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್‌. ಮುನಿಯಪ್ಪ ಹೇಳಿದ್ದಾರೆ. ಎಂಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಅವರು ಹೇಳಿದ್ದಾರೆ. ಪೂರ್ತಿಯಾಗಿ ಅಕ್ಕಿ ಸಿಗುವ ತನಕ ಈ ರೀತಿ ಮಾಡುತ್ತೇವೆ. ಬಳಿಕ ಅಕ್ಕಿಯನ್ನೇ ಕೊಡುತ್ತೇವೆ ಎಂದು ಆಹಾರ ಸಚಿವರು ಹೇಳಿದ್ದಾರೆ. ದಕ್ಷಿಣ ಭಾಗದ ಜನರಿಗೆ ರಾಗಿ, ಉತ್ತರ ಕರ್ನಾಟಕ ಭಾಗದ ಜನರಿಗೆ ಜೋಳ ಕೊಡುತ್ತೇವೆ. ರಾಗಿ ದಾಸ್ತಾನಾಗಿದ್ದು, ಜೋಳ ಸಂಗ್ರಹಿಸಲಾಗುತ್ತಿದೆ ಎಂದು ಸಚಿವರು ಹೇಳಿದರು. ನಾಳೆಯಿಂದಲೇ ಜನರ ಬ್ಯಾಂಕ್‌ ಖಾತೆಗೆ ಹಾಕಲು ಹಣ ರೆಡಿಯಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂ.ನಂತೆ ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿಯ ಹಣ ಸಿಗುತ್ತದೆ ಎಂದು ಅವರು ಹೇಳಿದರು.

ಇದನ್ನೂ ವೀಕ್ಷಿಸಿ: 11 ಕಡೆ.. 30 ಗಂಟೆ ದಾಳಿ.. ಸಿಕ್ಕಿದ್ದು ಕೋಟಿ ಕೋಟಿ: ಸಂಬಳ ಸಾವಿರ, ಆದ್ರೆ ಈತ ಕೋಟಿ ಕುಳ..!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more