Annamalai: ದ್ರಾವಿಡರ ನಾಡಿನಲ್ಲಿ ಕಮಾಲ್ ಮಾಡುತ್ತಾ ಕೇಸರಿ ಬ್ರಿಗೇಡ್? ಅಣ್ಣಾಮಲೈ ಸ್ಪರ್ಧೆಯಿಂದ ರಂಗೇರಿದ 'ಲೋಕ' ಅಖಾಡ!

Annamalai: ದ್ರಾವಿಡರ ನಾಡಿನಲ್ಲಿ ಕಮಾಲ್ ಮಾಡುತ್ತಾ ಕೇಸರಿ ಬ್ರಿಗೇಡ್? ಅಣ್ಣಾಮಲೈ ಸ್ಪರ್ಧೆಯಿಂದ ರಂಗೇರಿದ 'ಲೋಕ' ಅಖಾಡ!

Published : Mar 22, 2024, 01:42 PM ISTUpdated : Mar 22, 2024, 01:43 PM IST

ತಮಿಳುನಾಡಿನ ಒಂಬತ್ತು ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ
ಕೊಯಮತ್ತೂರ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈಗೆ ಟಿಕೆಟ್
ಮೊದಲ ಬಾರಿಗೆ ಲೋಕಸಭೆ ಅಖಾಡಕ್ಕೆ ಧುಮುಕಿದ ಅಣ್ಣಾಮಲೈ

ತಮಿಳುನಾಡಿನ ಒಂಬತ್ತು ಕ್ಷೇತ್ರಗಳಿಗೆ ಬಿಜೆಪಿ(BJP) ಟಿಕೆಟ್(Ticket) ಘೋಷಣೆ ಮಾಡಲಾಗಿದೆ. ದ್ರಾವಿಡರ ನೆಲದ ಮೇಲೆ ಕೇಸರಿ ಪಡೆಯ ಕಣ್ಣು ಬಿದ್ದಿದ್ದು, ದ್ರಾವಿಡರ ನಾಡಿನಲ್ಲಿ ಕಮಾಲ್ ಮಾಡುತ್ತಾ ಕೇಸರಿ ಬ್ರಿಗೇಡ್ ಎಂದು ಕಾದು ನೋಡಬೇಕಿದೆ. ಕೊಯಮತ್ತೂರ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈಗೆ(Annamalai) ಟಿಕೆಟ್ ನೀಡಲಾಗಿದೆ. ಮೊದಲ ಬಾರಿಗೆ ಲೋಕಸಭೆ(Loksabha) ಅಖಾಡಕ್ಕೆ ಅಣ್ಣಾಮಲೈ ಧುಮುಕಿದ್ದಾರೆ. ಅಣ್ಣಾಮಲೈ ಸ್ಪರ್ಧೆಯಿಂದ ರಂಗೇರಿದ ತಮಿಳುನಾಡು ಲೋಕಸಭಾ ಅಖಾಡ. 200 ದಿನಗಳ ಕಾಲ ರಾಜ್ಯಾದ್ಯಂತ ಪಾದಯಾತ್ರೆ ಮಾಡಿದ್ದ ಅಣ್ಣಾಮಲೈ. ‘ಎನ್ ಮನ್..ಎನ್ ಮಕ್ಕಳ್’ ಘೋಷವಾಕ್ಯದಡಿ ಅಣ್ಣಾಮಲೈ ಪಾದಯಾತ್ರೆ ಮಾಡಿದ್ದರು. ಡಿಎಂಕೆ ಸರ್ಕಾರದ ವಿರುದ್ಧ 228 ವಿಧಾನಸಭೆ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಲಾಗಿತ್ತು. ಮೊದಲ ಬಾರಿಗೆ ರಾಷ್ಟ್ರೀಯತೆ ಮೇಲೆ ಚುನಾವಣೆಗೆ ಬಿಜೆಪಿ ಪ್ಲ್ಯಾನ್‌ ಮಾಡಿದೆ.

ಇದನ್ನೂ ವೀಕ್ಷಿಸಿ:  5 ಸಚಿವರ ಮಕ್ಕಳು ಸೇರಿ 10 ಕ್ಷೇತ್ರದಲ್ಲಿ ಫ್ಯಾಮಿಲಿ ಪಾಲಿಟಿಕ್ಸ್: ಸಚಿವರ ಸಹೋದರರಿಗೂ ಲೋಕಸಭೆ ಟಿಕೆಟ್ ಭಾಗ್ಯ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more