ಅಧಿವೇಶನದ ವೇಳೆ ಬಿಎಸ್‌ವೈಗೆ ಅನಾಮಧೇಯ ಪತ್ರ, ರಾಜಕೀಯ ಕಲ್ಲೋಲ

ಅಧಿವೇಶನದ ವೇಳೆ ಬಿಎಸ್‌ವೈಗೆ ಅನಾಮಧೇಯ ಪತ್ರ, ರಾಜಕೀಯ ಕಲ್ಲೋಲ

Published : Feb 18, 2020, 01:12 PM ISTUpdated : Feb 18, 2020, 01:22 PM IST

ಬಿಎಸ್‌ ವೈ ವಿರುದ್ಧ ಪತ್ರ/ ಅನಾಮಧೇಯ ಪತ್ರ ಸೋಶಿಯಲ್ ಮೀಡಿಯಾದಲ್ಲಿ ಸೃಷ್ಟಿಸಿದ ಹಲ್ ಚಲ್/ ಮೊಬೈಲ್ ನಿಂದ ಮೊಬೈಲ್‌ಗೆ ಪತ್ರ ವೈರಲ್/ ನಾಲ್ಕು ಪುಟಗಳ ಪತ್ರ

ಬೆಂಗಳೂರು[ಫೇ. 18]  ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ವಿರುದ್ಧ ಅಧಿವೇಶನದ ಸಂದರ್ಭದಲ್ಲಿ ಅನಾಮಧೇಯ ಪತ್ರವೊಂದು ಬಂದಿದೆ. ಸಿಎಂ ಯಡಿಯೂರಪ್ಪ ಅವರಗೆ ವಯಸ್ಸಾಯಿತು. ಸಿಎಂ ಕುರ್ಚಿ ಬಿಟ್ಟು ರಾಜ್ಯಪಾಲರಾಗಿ ಎಂದು  ಪತ್ರ  ಹೇಳಿದೆ.

ಪುತ್ರ ವಿಜಯೇಂದ್ರ ವರ್ಗಾವಣೆ ಯಲ್ಲಿ ಕೈ ಆಡಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಮೊದಲು ಬಿಎಸ್ ವೈ ಅವರನ್ನು ಹೊಗಳಿದ 4 ಪುಟಗಳ ಪತ್ರ ನಂತರ ಬಿಎಸ್ ವೈ ಅವರನ್ನು ಟೀಕೆ ಮಾಡುತ್ತಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!