ಅಧಿವೇಶನದ ವೇಳೆ ಬಿಎಸ್‌ವೈಗೆ ಅನಾಮಧೇಯ ಪತ್ರ, ರಾಜಕೀಯ ಕಲ್ಲೋಲ

ಅಧಿವೇಶನದ ವೇಳೆ ಬಿಎಸ್‌ವೈಗೆ ಅನಾಮಧೇಯ ಪತ್ರ, ರಾಜಕೀಯ ಕಲ್ಲೋಲ

Published : Feb 18, 2020, 01:12 PM ISTUpdated : Feb 18, 2020, 01:22 PM IST

ಬಿಎಸ್‌ ವೈ ವಿರುದ್ಧ ಪತ್ರ/ ಅನಾಮಧೇಯ ಪತ್ರ ಸೋಶಿಯಲ್ ಮೀಡಿಯಾದಲ್ಲಿ ಸೃಷ್ಟಿಸಿದ ಹಲ್ ಚಲ್/ ಮೊಬೈಲ್ ನಿಂದ ಮೊಬೈಲ್‌ಗೆ ಪತ್ರ ವೈರಲ್/ ನಾಲ್ಕು ಪುಟಗಳ ಪತ್ರ

ಬೆಂಗಳೂರು[ಫೇ. 18]  ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ವಿರುದ್ಧ ಅಧಿವೇಶನದ ಸಂದರ್ಭದಲ್ಲಿ ಅನಾಮಧೇಯ ಪತ್ರವೊಂದು ಬಂದಿದೆ. ಸಿಎಂ ಯಡಿಯೂರಪ್ಪ ಅವರಗೆ ವಯಸ್ಸಾಯಿತು. ಸಿಎಂ ಕುರ್ಚಿ ಬಿಟ್ಟು ರಾಜ್ಯಪಾಲರಾಗಿ ಎಂದು  ಪತ್ರ  ಹೇಳಿದೆ.

ಪುತ್ರ ವಿಜಯೇಂದ್ರ ವರ್ಗಾವಣೆ ಯಲ್ಲಿ ಕೈ ಆಡಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಮೊದಲು ಬಿಎಸ್ ವೈ ಅವರನ್ನು ಹೊಗಳಿದ 4 ಪುಟಗಳ ಪತ್ರ ನಂತರ ಬಿಎಸ್ ವೈ ಅವರನ್ನು ಟೀಕೆ ಮಾಡುತ್ತಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!