'ಗಣಿಧಣಿ'ಯಿಂದ ಹೊಸ ಪಕ್ಷ ಸ್ಥಾಪನೆ: ಇಂದು 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ನೋಂದಣಿ

'ಗಣಿಧಣಿ'ಯಿಂದ ಹೊಸ ಪಕ್ಷ ಸ್ಥಾಪನೆ: ಇಂದು 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ನೋಂದಣಿ

Published : Dec 12, 2022, 12:35 PM IST

ರಾಜ್ಯದಲ್ಲಿ ಮತ್ತೊಂದು ಹೊಸ ಪ್ರಾದೇಶಿಕ ಪಕ್ಷ ಉದಯವಾಗಲಿದ್ದು,  ಬಿಜೆಪಿಯಿಂದ ಮುನಿಸಿಕೊಂಡಿರುವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಸ್ಥಾಪನೆಯಾಗಿದೆ.
 

ದೆಹಲಿಯಲ್ಲಿ ಇಂದು ಜನಾರ್ದನ ರೆಡ್ಡಿಯ ಹೊಸ ಪಕ್ಷ ನೋಂದಣಿ ಆಗಲಿದ್ದು, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೆಸರಿನಲ್ಲಿ  ನೋಂದಣಿಯಾಗಲಿದೆ. ಇಂದು ಅಧಿಕೃತವಾಗಿ ಹೆಸರು ಘೋಷಣೆಯಾಗಿದ್ದು, ಬೆಂಬಲಿಗರ ಮೂಲಕ ಪಕ್ಷ ನೋಂದಣಿ ಮಾಡಲಿದ್ದಾರೆ ಗಣಿಧಣಿ. ಡಿಸೆಂಬರ್‌ 14ರಂದು ಗಂಗಾವತಿಯಲ್ಲಿ ರೆಡ್ಡಿ ಮನೆ ಗೃಹ ಪ್ರವೇಶ ಇದ್ದು, ಬ್ರಹತ್‌ ಮೆರವಣಿಗೆ ಮೂಲಕ ಜನಾರ್ದನರೆಡ್ಡಿ ಗಂಗಾವತಿ ಪ್ರವೇಶ ಮಾಡಲಿದ್ದಾರೆ. ಪಕ್ಷ ನೋಂದಣಿ ಬಳಿಕ ಚಿಹ್ನೆ ಪಡೆದು ಗಂಗಾವತಿಗೆ ರೆಡ್ಡಿ ಎಂಟ್ರಿಯಾಗಲಿದ್ದಾರೆ.

ಆನೆ ದಾಳಿಯಿಂದ ಹಾನಿ, ಪರಿಹಾರ ಮೊತ್ತ ಡಬಲ್‌: ಸಿಎಂ ಸಭೆ ತೀರ್ಮಾನ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more