'ಗಣಿಧಣಿ'ಯಿಂದ ಹೊಸ ಪಕ್ಷ ಸ್ಥಾಪನೆ: ಇಂದು 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ನೋಂದಣಿ

'ಗಣಿಧಣಿ'ಯಿಂದ ಹೊಸ ಪಕ್ಷ ಸ್ಥಾಪನೆ: ಇಂದು 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ನೋಂದಣಿ

Published : Dec 12, 2022, 12:35 PM IST

ರಾಜ್ಯದಲ್ಲಿ ಮತ್ತೊಂದು ಹೊಸ ಪ್ರಾದೇಶಿಕ ಪಕ್ಷ ಉದಯವಾಗಲಿದ್ದು,  ಬಿಜೆಪಿಯಿಂದ ಮುನಿಸಿಕೊಂಡಿರುವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಸ್ಥಾಪನೆಯಾಗಿದೆ.
 

ದೆಹಲಿಯಲ್ಲಿ ಇಂದು ಜನಾರ್ದನ ರೆಡ್ಡಿಯ ಹೊಸ ಪಕ್ಷ ನೋಂದಣಿ ಆಗಲಿದ್ದು, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೆಸರಿನಲ್ಲಿ  ನೋಂದಣಿಯಾಗಲಿದೆ. ಇಂದು ಅಧಿಕೃತವಾಗಿ ಹೆಸರು ಘೋಷಣೆಯಾಗಿದ್ದು, ಬೆಂಬಲಿಗರ ಮೂಲಕ ಪಕ್ಷ ನೋಂದಣಿ ಮಾಡಲಿದ್ದಾರೆ ಗಣಿಧಣಿ. ಡಿಸೆಂಬರ್‌ 14ರಂದು ಗಂಗಾವತಿಯಲ್ಲಿ ರೆಡ್ಡಿ ಮನೆ ಗೃಹ ಪ್ರವೇಶ ಇದ್ದು, ಬ್ರಹತ್‌ ಮೆರವಣಿಗೆ ಮೂಲಕ ಜನಾರ್ದನರೆಡ್ಡಿ ಗಂಗಾವತಿ ಪ್ರವೇಶ ಮಾಡಲಿದ್ದಾರೆ. ಪಕ್ಷ ನೋಂದಣಿ ಬಳಿಕ ಚಿಹ್ನೆ ಪಡೆದು ಗಂಗಾವತಿಗೆ ರೆಡ್ಡಿ ಎಂಟ್ರಿಯಾಗಲಿದ್ದಾರೆ.

ಆನೆ ದಾಳಿಯಿಂದ ಹಾನಿ, ಪರಿಹಾರ ಮೊತ್ತ ಡಬಲ್‌: ಸಿಎಂ ಸಭೆ ತೀರ್ಮಾನ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more