'ಗಣಿಧಣಿ'ಯಿಂದ ಹೊಸ ಪಕ್ಷ ಸ್ಥಾಪನೆ: ಇಂದು 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ನೋಂದಣಿ

'ಗಣಿಧಣಿ'ಯಿಂದ ಹೊಸ ಪಕ್ಷ ಸ್ಥಾಪನೆ: ಇಂದು 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ನೋಂದಣಿ

Published : Dec 12, 2022, 12:35 PM IST

ರಾಜ್ಯದಲ್ಲಿ ಮತ್ತೊಂದು ಹೊಸ ಪ್ರಾದೇಶಿಕ ಪಕ್ಷ ಉದಯವಾಗಲಿದ್ದು,  ಬಿಜೆಪಿಯಿಂದ ಮುನಿಸಿಕೊಂಡಿರುವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಸ್ಥಾಪನೆಯಾಗಿದೆ.
 

ದೆಹಲಿಯಲ್ಲಿ ಇಂದು ಜನಾರ್ದನ ರೆಡ್ಡಿಯ ಹೊಸ ಪಕ್ಷ ನೋಂದಣಿ ಆಗಲಿದ್ದು, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೆಸರಿನಲ್ಲಿ  ನೋಂದಣಿಯಾಗಲಿದೆ. ಇಂದು ಅಧಿಕೃತವಾಗಿ ಹೆಸರು ಘೋಷಣೆಯಾಗಿದ್ದು, ಬೆಂಬಲಿಗರ ಮೂಲಕ ಪಕ್ಷ ನೋಂದಣಿ ಮಾಡಲಿದ್ದಾರೆ ಗಣಿಧಣಿ. ಡಿಸೆಂಬರ್‌ 14ರಂದು ಗಂಗಾವತಿಯಲ್ಲಿ ರೆಡ್ಡಿ ಮನೆ ಗೃಹ ಪ್ರವೇಶ ಇದ್ದು, ಬ್ರಹತ್‌ ಮೆರವಣಿಗೆ ಮೂಲಕ ಜನಾರ್ದನರೆಡ್ಡಿ ಗಂಗಾವತಿ ಪ್ರವೇಶ ಮಾಡಲಿದ್ದಾರೆ. ಪಕ್ಷ ನೋಂದಣಿ ಬಳಿಕ ಚಿಹ್ನೆ ಪಡೆದು ಗಂಗಾವತಿಗೆ ರೆಡ್ಡಿ ಎಂಟ್ರಿಯಾಗಲಿದ್ದಾರೆ.

ಆನೆ ದಾಳಿಯಿಂದ ಹಾನಿ, ಪರಿಹಾರ ಮೊತ್ತ ಡಬಲ್‌: ಸಿಎಂ ಸಭೆ ತೀರ್ಮಾನ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more