'ಗಣಿಧಣಿ'ಯಿಂದ ಹೊಸ ಪಕ್ಷ ಸ್ಥಾಪನೆ: ಇಂದು 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ನೋಂದಣಿ

'ಗಣಿಧಣಿ'ಯಿಂದ ಹೊಸ ಪಕ್ಷ ಸ್ಥಾಪನೆ: ಇಂದು 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ನೋಂದಣಿ

Published : Dec 12, 2022, 12:35 PM IST

ರಾಜ್ಯದಲ್ಲಿ ಮತ್ತೊಂದು ಹೊಸ ಪ್ರಾದೇಶಿಕ ಪಕ್ಷ ಉದಯವಾಗಲಿದ್ದು,  ಬಿಜೆಪಿಯಿಂದ ಮುನಿಸಿಕೊಂಡಿರುವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಸ್ಥಾಪನೆಯಾಗಿದೆ.
 

ದೆಹಲಿಯಲ್ಲಿ ಇಂದು ಜನಾರ್ದನ ರೆಡ್ಡಿಯ ಹೊಸ ಪಕ್ಷ ನೋಂದಣಿ ಆಗಲಿದ್ದು, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೆಸರಿನಲ್ಲಿ  ನೋಂದಣಿಯಾಗಲಿದೆ. ಇಂದು ಅಧಿಕೃತವಾಗಿ ಹೆಸರು ಘೋಷಣೆಯಾಗಿದ್ದು, ಬೆಂಬಲಿಗರ ಮೂಲಕ ಪಕ್ಷ ನೋಂದಣಿ ಮಾಡಲಿದ್ದಾರೆ ಗಣಿಧಣಿ. ಡಿಸೆಂಬರ್‌ 14ರಂದು ಗಂಗಾವತಿಯಲ್ಲಿ ರೆಡ್ಡಿ ಮನೆ ಗೃಹ ಪ್ರವೇಶ ಇದ್ದು, ಬ್ರಹತ್‌ ಮೆರವಣಿಗೆ ಮೂಲಕ ಜನಾರ್ದನರೆಡ್ಡಿ ಗಂಗಾವತಿ ಪ್ರವೇಶ ಮಾಡಲಿದ್ದಾರೆ. ಪಕ್ಷ ನೋಂದಣಿ ಬಳಿಕ ಚಿಹ್ನೆ ಪಡೆದು ಗಂಗಾವತಿಗೆ ರೆಡ್ಡಿ ಎಂಟ್ರಿಯಾಗಲಿದ್ದಾರೆ.

ಆನೆ ದಾಳಿಯಿಂದ ಹಾನಿ, ಪರಿಹಾರ ಮೊತ್ತ ಡಬಲ್‌: ಸಿಎಂ ಸಭೆ ತೀರ್ಮಾನ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more