ಕೇಂದ್ರ ಸಚಿವ ಭಗವಂತ್‌ ಖೂಬಾಗೆ ಮತ್ತೊಂದು ಶಾಕ್!

ಕೇಂದ್ರ ಸಚಿವ ಭಗವಂತ್‌ ಖೂಬಾಗೆ ಮತ್ತೊಂದು ಶಾಕ್!

Published : Aug 13, 2023, 05:46 PM IST

ಲೋಕಸಭೆ ಚುನಾವಣೆಗೆ ಮರಾಠ ಮುಖಂಡ ಪದ್ಮಾಕರ್‌ ಪಾಟೀಲ್‌ಗೆ ಟಿಕೆಟ್‌ ನೀಡುವಂತೆ ಸಲಗರ ಫೇಸ್‌ಬುಕ್‌ ಲೈವ್‌ ಮೂಲಕ ಹೈಕಮಾಂಡ್‌ಗೆ ವಿನಂತಿ ಮಾಡಿದ್ದಾರೆ. 

ಕೇಂದ್ರ ಸಚಿವ ಭಗವಂತ್‌ ಖೂಬಾಗೆ ಮತ್ತೊಂದು ಶಾಕ್ ಎದುರಾಗಿದೆ. ಪ್ರಭು ಚವ್ಹಾಣ್‌ ಬಳಿಕ ಮತ್ತೊಬ್ಬ ಬೀದರ್‌ ಜಿಲ್ಲೆಯ ಶಾಸಕ ಕೇಂದ್ರ ಸಚಿವರ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಖೂಬಾ ವಿರುದ್ಧ ಬಸವಕಲ್ಯಾಣ ಶಾಸಕ ಶರಣು ಸಲಗರ ತಿರುಗಿಬಿದ್ದಿದ್ದಾರೆ. ಲೋಕಸಭೆ ಚುನಾವಣೆಗೆ ಮರಾಠ ಮುಖಂಡರಿಗೆ ಟಿಕೆಟ್‌ ನೀಡಿ, ಪದ್ಮಾಕರ್‌ ಪಾಟೀಲ್‌ಗೆ ಟಿಕೆಟ್‌ ನೀಡುವಂತೆ ಸಲಗರ ಫೇಸ್‌ಬುಕ್‌ ಲೈವ್‌ ಮೂಲಕ ಹೈಕಮಾಂಡ್‌ಗೆ ವಿನಂತಿ ಮಾಡಿದ್ದಾರೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more