ಕೇಂದ್ರ ಸಚಿವ ಭಗವಂತ್‌ ಖೂಬಾಗೆ ಮತ್ತೊಂದು ಶಾಕ್!

ಕೇಂದ್ರ ಸಚಿವ ಭಗವಂತ್‌ ಖೂಬಾಗೆ ಮತ್ತೊಂದು ಶಾಕ್!

Published : Aug 13, 2023, 05:46 PM IST

ಲೋಕಸಭೆ ಚುನಾವಣೆಗೆ ಮರಾಠ ಮುಖಂಡ ಪದ್ಮಾಕರ್‌ ಪಾಟೀಲ್‌ಗೆ ಟಿಕೆಟ್‌ ನೀಡುವಂತೆ ಸಲಗರ ಫೇಸ್‌ಬುಕ್‌ ಲೈವ್‌ ಮೂಲಕ ಹೈಕಮಾಂಡ್‌ಗೆ ವಿನಂತಿ ಮಾಡಿದ್ದಾರೆ. 

ಕೇಂದ್ರ ಸಚಿವ ಭಗವಂತ್‌ ಖೂಬಾಗೆ ಮತ್ತೊಂದು ಶಾಕ್ ಎದುರಾಗಿದೆ. ಪ್ರಭು ಚವ್ಹಾಣ್‌ ಬಳಿಕ ಮತ್ತೊಬ್ಬ ಬೀದರ್‌ ಜಿಲ್ಲೆಯ ಶಾಸಕ ಕೇಂದ್ರ ಸಚಿವರ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಖೂಬಾ ವಿರುದ್ಧ ಬಸವಕಲ್ಯಾಣ ಶಾಸಕ ಶರಣು ಸಲಗರ ತಿರುಗಿಬಿದ್ದಿದ್ದಾರೆ. ಲೋಕಸಭೆ ಚುನಾವಣೆಗೆ ಮರಾಠ ಮುಖಂಡರಿಗೆ ಟಿಕೆಟ್‌ ನೀಡಿ, ಪದ್ಮಾಕರ್‌ ಪಾಟೀಲ್‌ಗೆ ಟಿಕೆಟ್‌ ನೀಡುವಂತೆ ಸಲಗರ ಫೇಸ್‌ಬುಕ್‌ ಲೈವ್‌ ಮೂಲಕ ಹೈಕಮಾಂಡ್‌ಗೆ ವಿನಂತಿ ಮಾಡಿದ್ದಾರೆ. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more