ಕೇಂದ್ರ ಸಚಿವ ಭಗವಂತ್‌ ಖೂಬಾಗೆ ಮತ್ತೊಂದು ಶಾಕ್!

ಕೇಂದ್ರ ಸಚಿವ ಭಗವಂತ್‌ ಖೂಬಾಗೆ ಮತ್ತೊಂದು ಶಾಕ್!

Published : Aug 13, 2023, 05:46 PM IST

ಲೋಕಸಭೆ ಚುನಾವಣೆಗೆ ಮರಾಠ ಮುಖಂಡ ಪದ್ಮಾಕರ್‌ ಪಾಟೀಲ್‌ಗೆ ಟಿಕೆಟ್‌ ನೀಡುವಂತೆ ಸಲಗರ ಫೇಸ್‌ಬುಕ್‌ ಲೈವ್‌ ಮೂಲಕ ಹೈಕಮಾಂಡ್‌ಗೆ ವಿನಂತಿ ಮಾಡಿದ್ದಾರೆ. 

ಕೇಂದ್ರ ಸಚಿವ ಭಗವಂತ್‌ ಖೂಬಾಗೆ ಮತ್ತೊಂದು ಶಾಕ್ ಎದುರಾಗಿದೆ. ಪ್ರಭು ಚವ್ಹಾಣ್‌ ಬಳಿಕ ಮತ್ತೊಬ್ಬ ಬೀದರ್‌ ಜಿಲ್ಲೆಯ ಶಾಸಕ ಕೇಂದ್ರ ಸಚಿವರ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಖೂಬಾ ವಿರುದ್ಧ ಬಸವಕಲ್ಯಾಣ ಶಾಸಕ ಶರಣು ಸಲಗರ ತಿರುಗಿಬಿದ್ದಿದ್ದಾರೆ. ಲೋಕಸಭೆ ಚುನಾವಣೆಗೆ ಮರಾಠ ಮುಖಂಡರಿಗೆ ಟಿಕೆಟ್‌ ನೀಡಿ, ಪದ್ಮಾಕರ್‌ ಪಾಟೀಲ್‌ಗೆ ಟಿಕೆಟ್‌ ನೀಡುವಂತೆ ಸಲಗರ ಫೇಸ್‌ಬುಕ್‌ ಲೈವ್‌ ಮೂಲಕ ಹೈಕಮಾಂಡ್‌ಗೆ ವಿನಂತಿ ಮಾಡಿದ್ದಾರೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more