ಕೇಂದ್ರ ಸಚಿವ ಭಗವಂತ್‌ ಖೂಬಾಗೆ ಮತ್ತೊಂದು ಶಾಕ್!

ಕೇಂದ್ರ ಸಚಿವ ಭಗವಂತ್‌ ಖೂಬಾಗೆ ಮತ್ತೊಂದು ಶಾಕ್!

Published : Aug 13, 2023, 05:46 PM IST

ಲೋಕಸಭೆ ಚುನಾವಣೆಗೆ ಮರಾಠ ಮುಖಂಡ ಪದ್ಮಾಕರ್‌ ಪಾಟೀಲ್‌ಗೆ ಟಿಕೆಟ್‌ ನೀಡುವಂತೆ ಸಲಗರ ಫೇಸ್‌ಬುಕ್‌ ಲೈವ್‌ ಮೂಲಕ ಹೈಕಮಾಂಡ್‌ಗೆ ವಿನಂತಿ ಮಾಡಿದ್ದಾರೆ. 

ಕೇಂದ್ರ ಸಚಿವ ಭಗವಂತ್‌ ಖೂಬಾಗೆ ಮತ್ತೊಂದು ಶಾಕ್ ಎದುರಾಗಿದೆ. ಪ್ರಭು ಚವ್ಹಾಣ್‌ ಬಳಿಕ ಮತ್ತೊಬ್ಬ ಬೀದರ್‌ ಜಿಲ್ಲೆಯ ಶಾಸಕ ಕೇಂದ್ರ ಸಚಿವರ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಖೂಬಾ ವಿರುದ್ಧ ಬಸವಕಲ್ಯಾಣ ಶಾಸಕ ಶರಣು ಸಲಗರ ತಿರುಗಿಬಿದ್ದಿದ್ದಾರೆ. ಲೋಕಸಭೆ ಚುನಾವಣೆಗೆ ಮರಾಠ ಮುಖಂಡರಿಗೆ ಟಿಕೆಟ್‌ ನೀಡಿ, ಪದ್ಮಾಕರ್‌ ಪಾಟೀಲ್‌ಗೆ ಟಿಕೆಟ್‌ ನೀಡುವಂತೆ ಸಲಗರ ಫೇಸ್‌ಬುಕ್‌ ಲೈವ್‌ ಮೂಲಕ ಹೈಕಮಾಂಡ್‌ಗೆ ವಿನಂತಿ ಮಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more