ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ  ಮತಾಂತರ ನಿಷೇಧ ಕಾಯ್ದೆ ವಾಪಾಸ್: ಪ್ರಿಯಾಂಕ್ ಖರ್ಗೆ ಘೋಷಣೆ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮತಾಂತರ ನಿಷೇಧ ಕಾಯ್ದೆ ವಾಪಾಸ್: ಪ್ರಿಯಾಂಕ್ ಖರ್ಗೆ ಘೋಷಣೆ

Published : Sep 16, 2022, 03:48 PM IST

ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರ ತೀವ್ರ ವಿರೋಧದ ನಡುವೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯಿದೆಯನ್ನು ಅಂಗೀಕರಿಸಿದೆ.

ಬೆಂಗಳೂರು, (ಸೆಪ್ಟೆಂಬರ್.16): ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರ ತೀವ್ರ ವಿರೋಧದ ನಡುವೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯಿದೆಯನ್ನು ಅಂಗೀಕರಿಸಿದೆ. ಜನರನ್ನು  ಬಲವಂತವಾಗಿ ಮತಾಂತರಕ್ಕೆ ದೂಡಿದರೆ ಅಥವಾ ಪ್ರೇರೇಪಿಸಿದರೆ ಜಾಮೀನು ರಹಿತ ಮತ್ತು ಶಿಕ್ಷಾರ್ಹ ಅಪರಾಧವಾಗುತ್ತದೆ. 

ಮತಾಂತರ ನಿಷೇಧ ಮಸೂದೆ ಅಂಗೀಕಾರ, ರಾಜ್ಯಪಾಲರ ಅಂಕಿತ ಒಂದೇ ಬಾಕಿ!

ರಾಜ್ಯ ವಿಧಾನ ಪರಿಷತ್ ನಲ್ಲಿ ನಿನ್ನೆ ಇದಕ್ಕೆ ಅಂಗೀಕಾರ ಸಿಕ್ಕಿದೆ. ಇಂತಹ ಕಾನೂನನ್ನು ಜಾರಿಗೊಳಿಸಿದ ದೇಶದ ಹತ್ತನೇ ರಾಜ್ಯ ಕರ್ನಾಟಕವಾಗಿದೆ. ಇನ್ನು ಇದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ  ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more