'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

Published : Aug 28, 2023, 11:54 AM IST

ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ 9 ಆಕಾಂಕ್ಷಿಗಳು ಲೋಕಸಭೆಗೆ ಟಿಕೆಟ್‌ ಕೊಡಿಸುವಂತೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಮೊರೆ ಹೋಗಿದ್ದಾರೆ.
 

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತವರು ಲೋಕಸಭಾ(Loksabha) ಟಿಕೆಟ್‌ಗಾಗಿ (Ticket) ಕಸರತ್ತು  ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆ ಟಿಕೆಟ್‌ ಗಿಟ್ಟಿಸಲು ಯಡಿಯೂರಪ್ಪ(Yediyurappa) ಅವರ ಮೊರೆ ಹೋಗುತ್ತಿದ್ದಾರೆ. ಚುನಾವಣೆ ಸೋತಿರುವ 9 ಆಕಾಂಕ್ಷಿಗಳು ಯಡಿಯೂರಪ್ಪ ಮನೆಗೆ ಹೋಗಿದ್ದು, ನೀವೇ ನಮಗೆ ಟಿಕೆಟ್ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗ್ತಿದೆ. ಯಡಿಯೂರಪ್ಪ ಹೇಳಿದರೆ ಟಿಕೆಟ್ ಸಿಗುತ್ತದೆ ಎನ್ನುವ ನಂಬಿಕೆ ಅವರದಾಗಿದೆ. ಹೀಗಾಗಿ ಯಡಿಯೂರಪ್ಪ ಬೆನ್ನಿಗೆ  ಮಾಜಿ ಶಾಸಕರು ಬಿದ್ದಿದ್ದಾರೆ. ವಿಧಾನಸಭೆ ಚುನಾವಣೆ ಸೋತ ಅಭ್ಯರ್ಥಿಗಳು ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿಯಲು ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತರಾ ಶಂಕರ ಪಾಟೀಲ್ ಮುನೇನಕೊಪ್ಪ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more