'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

Published : Aug 28, 2023, 11:54 AM IST

ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ 9 ಆಕಾಂಕ್ಷಿಗಳು ಲೋಕಸಭೆಗೆ ಟಿಕೆಟ್‌ ಕೊಡಿಸುವಂತೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಮೊರೆ ಹೋಗಿದ್ದಾರೆ.
 

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತವರು ಲೋಕಸಭಾ(Loksabha) ಟಿಕೆಟ್‌ಗಾಗಿ (Ticket) ಕಸರತ್ತು  ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆ ಟಿಕೆಟ್‌ ಗಿಟ್ಟಿಸಲು ಯಡಿಯೂರಪ್ಪ(Yediyurappa) ಅವರ ಮೊರೆ ಹೋಗುತ್ತಿದ್ದಾರೆ. ಚುನಾವಣೆ ಸೋತಿರುವ 9 ಆಕಾಂಕ್ಷಿಗಳು ಯಡಿಯೂರಪ್ಪ ಮನೆಗೆ ಹೋಗಿದ್ದು, ನೀವೇ ನಮಗೆ ಟಿಕೆಟ್ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗ್ತಿದೆ. ಯಡಿಯೂರಪ್ಪ ಹೇಳಿದರೆ ಟಿಕೆಟ್ ಸಿಗುತ್ತದೆ ಎನ್ನುವ ನಂಬಿಕೆ ಅವರದಾಗಿದೆ. ಹೀಗಾಗಿ ಯಡಿಯೂರಪ್ಪ ಬೆನ್ನಿಗೆ  ಮಾಜಿ ಶಾಸಕರು ಬಿದ್ದಿದ್ದಾರೆ. ವಿಧಾನಸಭೆ ಚುನಾವಣೆ ಸೋತ ಅಭ್ಯರ್ಥಿಗಳು ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿಯಲು ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತರಾ ಶಂಕರ ಪಾಟೀಲ್ ಮುನೇನಕೊಪ್ಪ ?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more