'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

Published : Aug 28, 2023, 11:54 AM IST

ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ 9 ಆಕಾಂಕ್ಷಿಗಳು ಲೋಕಸಭೆಗೆ ಟಿಕೆಟ್‌ ಕೊಡಿಸುವಂತೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಮೊರೆ ಹೋಗಿದ್ದಾರೆ.
 

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತವರು ಲೋಕಸಭಾ(Loksabha) ಟಿಕೆಟ್‌ಗಾಗಿ (Ticket) ಕಸರತ್ತು  ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆ ಟಿಕೆಟ್‌ ಗಿಟ್ಟಿಸಲು ಯಡಿಯೂರಪ್ಪ(Yediyurappa) ಅವರ ಮೊರೆ ಹೋಗುತ್ತಿದ್ದಾರೆ. ಚುನಾವಣೆ ಸೋತಿರುವ 9 ಆಕಾಂಕ್ಷಿಗಳು ಯಡಿಯೂರಪ್ಪ ಮನೆಗೆ ಹೋಗಿದ್ದು, ನೀವೇ ನಮಗೆ ಟಿಕೆಟ್ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗ್ತಿದೆ. ಯಡಿಯೂರಪ್ಪ ಹೇಳಿದರೆ ಟಿಕೆಟ್ ಸಿಗುತ್ತದೆ ಎನ್ನುವ ನಂಬಿಕೆ ಅವರದಾಗಿದೆ. ಹೀಗಾಗಿ ಯಡಿಯೂರಪ್ಪ ಬೆನ್ನಿಗೆ  ಮಾಜಿ ಶಾಸಕರು ಬಿದ್ದಿದ್ದಾರೆ. ವಿಧಾನಸಭೆ ಚುನಾವಣೆ ಸೋತ ಅಭ್ಯರ್ಥಿಗಳು ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿಯಲು ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತರಾ ಶಂಕರ ಪಾಟೀಲ್ ಮುನೇನಕೊಪ್ಪ ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more