ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಪ್ರಜಾಪ್ರತಿನಿಧಿ ನೇಮಿಸ್ತಾರಾ?: ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದೇನು?

ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಪ್ರಜಾಪ್ರತಿನಿಧಿ ನೇಮಿಸ್ತಾರಾ?: ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದೇನು?

Published : Jun 16, 2023, 01:11 PM IST

ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಪ್ರಜಾಪ್ರತಿನಿಧಿ ನೇಮಿಸಲಾಗುತ್ತದೆ. ಅಲ್ಲದೇ ಅವರಿಗೂ ಸೇವಾಶುಲ್ಕ ಸಿಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

‘ಗೃಹ ಲಕ್ಷ್ಮಿ’ ಯೋಜನೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಜನರಿಗೆ ಕಷ್ಟವಾಗಬಾರದು ಎಂಬ ಉದ್ದೇಶದಿಂದ ಚರ್ಚೆಯನ್ನು ನಡೆಸಿದ್ದೇವೆ. ಪ್ರಜಾಪ್ರತಿನಿಧಿ ಎಂದು ಒಂದು ಊರಲ್ಲಿ ಎನ್‌ರೋಲ್‌ ಮಾಡಿಕೊಂಡು ಅವರು ಈ ಯೋಜನೆ ಸಕ್ಸಸ್‌ ಕೈಜೋಡಿಸಬಹುದು ಅವರಿಗೆ ಹಣವನ್ನು ನೀಡಲಾಗುವುದು. ಈ ಯೋಜನೆ ಬಗ್ಗೆ ಚರ್ಚೆ ಮತ್ತು ಡಿಬೆಟ್‌ನನ್ನು ಮಾಡುತ್ತೇವೆ.ಸಂಪುಟ ಸಭೆಯಲ್ಲಿ ಹಿರಿಯ ಸದಸ್ಯರು ನೀಡಿದ ಸಲಹೆಗಳ ಹಿನ್ನೆಲೆ ಇನ್ನೂ 4-5 ದಿನಗಳ ಬಳಿಕ ಪೂರ್ಣ ಸಿದ್ಧತೆಯೊಂದಿಗೆ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿರ್ಧರಿಸಲಾಗಿದೆ. ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ: ವಿಧಾನಪರಿಷತ್‌ನ 3 ಸ್ಥಾನಗಳಿಗೆ ಚುನಾವಣೆ:ಕಾಂಗ್ರೆಸ್‌ನ ಮಾಸ್ಟರ್‌ ಪ್ಲ್ಯಾನ್‌ ಏನು?

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more