ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಪ್ರಜಾಪ್ರತಿನಿಧಿ ನೇಮಿಸ್ತಾರಾ?: ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದೇನು?

ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಪ್ರಜಾಪ್ರತಿನಿಧಿ ನೇಮಿಸ್ತಾರಾ?: ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದೇನು?

Published : Jun 16, 2023, 01:11 PM IST

ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಪ್ರಜಾಪ್ರತಿನಿಧಿ ನೇಮಿಸಲಾಗುತ್ತದೆ. ಅಲ್ಲದೇ ಅವರಿಗೂ ಸೇವಾಶುಲ್ಕ ಸಿಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

‘ಗೃಹ ಲಕ್ಷ್ಮಿ’ ಯೋಜನೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಜನರಿಗೆ ಕಷ್ಟವಾಗಬಾರದು ಎಂಬ ಉದ್ದೇಶದಿಂದ ಚರ್ಚೆಯನ್ನು ನಡೆಸಿದ್ದೇವೆ. ಪ್ರಜಾಪ್ರತಿನಿಧಿ ಎಂದು ಒಂದು ಊರಲ್ಲಿ ಎನ್‌ರೋಲ್‌ ಮಾಡಿಕೊಂಡು ಅವರು ಈ ಯೋಜನೆ ಸಕ್ಸಸ್‌ ಕೈಜೋಡಿಸಬಹುದು ಅವರಿಗೆ ಹಣವನ್ನು ನೀಡಲಾಗುವುದು. ಈ ಯೋಜನೆ ಬಗ್ಗೆ ಚರ್ಚೆ ಮತ್ತು ಡಿಬೆಟ್‌ನನ್ನು ಮಾಡುತ್ತೇವೆ.ಸಂಪುಟ ಸಭೆಯಲ್ಲಿ ಹಿರಿಯ ಸದಸ್ಯರು ನೀಡಿದ ಸಲಹೆಗಳ ಹಿನ್ನೆಲೆ ಇನ್ನೂ 4-5 ದಿನಗಳ ಬಳಿಕ ಪೂರ್ಣ ಸಿದ್ಧತೆಯೊಂದಿಗೆ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿರ್ಧರಿಸಲಾಗಿದೆ. ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ: ವಿಧಾನಪರಿಷತ್‌ನ 3 ಸ್ಥಾನಗಳಿಗೆ ಚುನಾವಣೆ:ಕಾಂಗ್ರೆಸ್‌ನ ಮಾಸ್ಟರ್‌ ಪ್ಲ್ಯಾನ್‌ ಏನು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more