ಗೃಹಲಕ್ಷ್ಮೀ, ಗೃಹಜ್ಯೋತಿ ಗ್ಯಾರಂಟಿಗಳಿಗೆ ಮುಹೂರ್ತ್ ಫಿಕ್ಸ್ !: ಸೋಮವಾರದಿಂದ 'ಶಕ್ತಿ'ಸ್ಮಾರ್ಟ್‌ ಕಾರ್ಡ್‌ಗೆ ಅರ್ಜಿ ಸ್ವೀಕಾರ

ಗೃಹಲಕ್ಷ್ಮೀ, ಗೃಹಜ್ಯೋತಿ ಗ್ಯಾರಂಟಿಗಳಿಗೆ ಮುಹೂರ್ತ್ ಫಿಕ್ಸ್ !: ಸೋಮವಾರದಿಂದ 'ಶಕ್ತಿ'ಸ್ಮಾರ್ಟ್‌ ಕಾರ್ಡ್‌ಗೆ ಅರ್ಜಿ ಸ್ವೀಕಾರ

Published : Jun 17, 2023, 12:12 PM ISTUpdated : Jun 17, 2023, 01:01 PM IST

ಸೋಮವಾರದಿಂದ ಮಹಿಳೆಯರು ಶಕ್ತಿ ಸ್ಮಾರ್ಟ್‌ ಕಾರ್ಡ್‌ನನ್ನು ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
 

ಬೆಂಗಳೂರು: ಶಕ್ತಿ ಯೋಜನೆಯನ್ನು ಈಗಾಗಲೇ ಸರ್ಕಾರ ಅನುಷ್ಠಾನಕ್ಕೆ ತಂದಿದ್ದು, ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.ಇದೀಗ ಇದಕ್ಕೆ ಶಕ್ತಿ ಸ್ಮಾರ್ಟ್‌ ಕಾರ್ಡ್‌ ಪಡೆಯಲು ಸೋಮವಾರದಿಂದ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯ ಫಲಾನುಭವಿಗಳು ರಾಜ್ಯದೊಳಗೆ ಮಾತ್ರ ಪ್ರಯಾಣಿಸಬಹುದು ಮತ್ತು ಯಾವುದೇ ಅಂತರ್‌ ರಾಜ್ಯ ಬಸ್‌ಗಳಲ್ಲಿ ಸಂಚರಿಸುವಂತಿಲ್ಲ. ಇನ್ನೂ ಸ್ಮಾರ್ಟ್‌ನನ್ನು ವಿಳಾಸದ ದಾಖಲೆ ನೀಡಿ ಪಡೆಯಬಹುದಾಗಿದೆ. ಬೆಂಗಳೂರು ಕೇಂದ್ರದಲ್ಲಿ ಸರ್ಕಾರ ಪ್ರತ್ಯೇಕ ಕೇಂದ್ರವನ್ನು ಮಾಡಿದೆ. ಅಲ್ಲದೇ ಸೇವಾ ಸಿಂಧು ಪೋರ್ಟಲ್‌ ಮೂಲಕವು ಪಡೆಯಬಹುದಾಗಿದೆ. ಖಾಸಗಿ ಕಂಪನಿಗಳಿಗೆ ಟೆಂಡರ್‌ ಕರೆಯುವ ಸಾಧ್ಯತೆ ಸಹ ಇದೆ. 

ಇದನ್ನೂ ವೀಕ್ಷಿಸಿ: ಸೌಜನ್ಯಾ ಆತ್ಯಾಚಾರ, ಕೊಲೆ ಪ್ರಕರಣಕ್ಕೆ ಸಾಕ್ಷಿಗಳೇ ಇಲ್ಲವಂತೆ:ಕಾಲೇಜಿಗೆ ಹೋದವಳು ವಾಪಸ್ ಬರಲೇ ಇಲ್ಲ!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more