ಗೃಹಲಕ್ಷ್ಮೀ, ಗೃಹಜ್ಯೋತಿ ಗ್ಯಾರಂಟಿಗಳಿಗೆ ಮುಹೂರ್ತ್ ಫಿಕ್ಸ್ !: ಸೋಮವಾರದಿಂದ 'ಶಕ್ತಿ'ಸ್ಮಾರ್ಟ್‌ ಕಾರ್ಡ್‌ಗೆ ಅರ್ಜಿ ಸ್ವೀಕಾರ

ಗೃಹಲಕ್ಷ್ಮೀ, ಗೃಹಜ್ಯೋತಿ ಗ್ಯಾರಂಟಿಗಳಿಗೆ ಮುಹೂರ್ತ್ ಫಿಕ್ಸ್ !: ಸೋಮವಾರದಿಂದ 'ಶಕ್ತಿ'ಸ್ಮಾರ್ಟ್‌ ಕಾರ್ಡ್‌ಗೆ ಅರ್ಜಿ ಸ್ವೀಕಾರ

Published : Jun 17, 2023, 12:12 PM ISTUpdated : Jun 17, 2023, 01:01 PM IST

ಸೋಮವಾರದಿಂದ ಮಹಿಳೆಯರು ಶಕ್ತಿ ಸ್ಮಾರ್ಟ್‌ ಕಾರ್ಡ್‌ನನ್ನು ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
 

ಬೆಂಗಳೂರು: ಶಕ್ತಿ ಯೋಜನೆಯನ್ನು ಈಗಾಗಲೇ ಸರ್ಕಾರ ಅನುಷ್ಠಾನಕ್ಕೆ ತಂದಿದ್ದು, ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.ಇದೀಗ ಇದಕ್ಕೆ ಶಕ್ತಿ ಸ್ಮಾರ್ಟ್‌ ಕಾರ್ಡ್‌ ಪಡೆಯಲು ಸೋಮವಾರದಿಂದ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯ ಫಲಾನುಭವಿಗಳು ರಾಜ್ಯದೊಳಗೆ ಮಾತ್ರ ಪ್ರಯಾಣಿಸಬಹುದು ಮತ್ತು ಯಾವುದೇ ಅಂತರ್‌ ರಾಜ್ಯ ಬಸ್‌ಗಳಲ್ಲಿ ಸಂಚರಿಸುವಂತಿಲ್ಲ. ಇನ್ನೂ ಸ್ಮಾರ್ಟ್‌ನನ್ನು ವಿಳಾಸದ ದಾಖಲೆ ನೀಡಿ ಪಡೆಯಬಹುದಾಗಿದೆ. ಬೆಂಗಳೂರು ಕೇಂದ್ರದಲ್ಲಿ ಸರ್ಕಾರ ಪ್ರತ್ಯೇಕ ಕೇಂದ್ರವನ್ನು ಮಾಡಿದೆ. ಅಲ್ಲದೇ ಸೇವಾ ಸಿಂಧು ಪೋರ್ಟಲ್‌ ಮೂಲಕವು ಪಡೆಯಬಹುದಾಗಿದೆ. ಖಾಸಗಿ ಕಂಪನಿಗಳಿಗೆ ಟೆಂಡರ್‌ ಕರೆಯುವ ಸಾಧ್ಯತೆ ಸಹ ಇದೆ. 

ಇದನ್ನೂ ವೀಕ್ಷಿಸಿ: ಸೌಜನ್ಯಾ ಆತ್ಯಾಚಾರ, ಕೊಲೆ ಪ್ರಕರಣಕ್ಕೆ ಸಾಕ್ಷಿಗಳೇ ಇಲ್ಲವಂತೆ:ಕಾಲೇಜಿಗೆ ಹೋದವಳು ವಾಪಸ್ ಬರಲೇ ಇಲ್ಲ!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more