ಮಾತನಾಡುವ ಭರದಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಸಚಿವ: ಉತ್ತರ ಕರ್ನಾಟಕ ನಾಯಕರ ಬಗ್ಗೆ ಹೀಗೆ ಹೇಳೋದಾ ?

ಮಾತನಾಡುವ ಭರದಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಸಚಿವ: ಉತ್ತರ ಕರ್ನಾಟಕ ನಾಯಕರ ಬಗ್ಗೆ ಹೀಗೆ ಹೇಳೋದಾ ?

Published : Aug 02, 2023, 11:22 AM IST

ಮರ ಇಲ್ಲದೆ ಅಲ್ಲಿಯವರೆಲ್ಲಾ ಸುಟ್ಟು ಕರಕಲಾಗಿದ್ದಾರೆ. ನಮ್ಮ ಖರ್ಗೆಯವರನ್ನೇ ನೋಡಿದ್ರೆ ಗೊತ್ತಾಗಲ್ವಾ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
 

ಶಿವಮೊಗ್ಗದಲ್ಲಿ ಕಸ್ತೂರಿ ರಂಗನ್ ವರದಿ(Kasturi Rangan Report) ವಿರೋಧಿಸಿ ಭಾರೀ ಪ್ರತಿಭಟನೆ ನಡೆದಿದೆ. ಪ್ರತಿಭಟನೆ ವೇಳೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ( Araga Gyanendra) ಆಡಿದ ಮಾತು ಈಗ ವಿವಾದ ಸೃಷ್ಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ( Mallikarjuna Kharge) ಹಾಗೂ ಸಚಿವ ಈಶ್ವರ್ ಖಂಡ್ರೆ ( Ishwar Khandre) ಬಗ್ಗೆ ಮಾತಾಡುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ. ಮರಗಳೇ ಇಲ್ಲದ ಉತ್ತರ ಕರ್ನಾಟಕದ ನಾಯಕರು ಅರಣ್ಯ ಸಚಿವರಾಗಿದ್ದಾರೆ. ಅಲ್ಲಿಯವರೆಲ್ಲ ಸುಟ್ಟು ಕರಕಲಾಗಿರುತ್ತಾರೆ. ನಮ್ಮ ಖರ್ಗೆಯವರನ್ನೇ ನೋಡಿದ್ರೆ ಗೊತ್ತಾಗಲ್ವಾ ಎಂದಿದ್ದು, ಕಾಂಗ್ರೆಸ್ಸಿಗರ(Congress) ಕೆಂಗಣ್ಣಿಗೆ ಗುರಿಯಾಗಿದೆ. ಈ ಮೂಲಕ ಆರಗ ಜ್ಞಾನೇಂದ್ರ ಪ್ರತಿಭಟನೆ ವೇಳೆ ಯಡವಟ್ಟಿನ ಹೇಳಿಕೆ ನೀಡಿದ್ದಾರೆ. ಮಾಜಿ ಗೃಹ ಸಚಿವರು ಉತ್ತರ ಕರ್ನಾಟಕ ಸಚಿವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಡಿಕೆಶಿಯ ‘ಬ್ರ್ಯಾಂಡ್’ ಬೆಂಗಳೂರಿಗೆ ಮತ್ತಷ್ಟು ವೇಗ: ಸಿಲಿಕಾನ್ ಸಿಟಿ ಇತಿಹಾಸ ತಿಳಿಸಲು ‘ವೈಬ್ರೆಂಟ್’ ಆ್ಯಕ್ಷನ್

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
Read more