ಮಾತನಾಡುವ ಭರದಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಸಚಿವ: ಉತ್ತರ ಕರ್ನಾಟಕ ನಾಯಕರ ಬಗ್ಗೆ ಹೀಗೆ ಹೇಳೋದಾ ?

ಮಾತನಾಡುವ ಭರದಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಸಚಿವ: ಉತ್ತರ ಕರ್ನಾಟಕ ನಾಯಕರ ಬಗ್ಗೆ ಹೀಗೆ ಹೇಳೋದಾ ?

Published : Aug 02, 2023, 11:22 AM IST

ಮರ ಇಲ್ಲದೆ ಅಲ್ಲಿಯವರೆಲ್ಲಾ ಸುಟ್ಟು ಕರಕಲಾಗಿದ್ದಾರೆ. ನಮ್ಮ ಖರ್ಗೆಯವರನ್ನೇ ನೋಡಿದ್ರೆ ಗೊತ್ತಾಗಲ್ವಾ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
 

ಶಿವಮೊಗ್ಗದಲ್ಲಿ ಕಸ್ತೂರಿ ರಂಗನ್ ವರದಿ(Kasturi Rangan Report) ವಿರೋಧಿಸಿ ಭಾರೀ ಪ್ರತಿಭಟನೆ ನಡೆದಿದೆ. ಪ್ರತಿಭಟನೆ ವೇಳೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ( Araga Gyanendra) ಆಡಿದ ಮಾತು ಈಗ ವಿವಾದ ಸೃಷ್ಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ( Mallikarjuna Kharge) ಹಾಗೂ ಸಚಿವ ಈಶ್ವರ್ ಖಂಡ್ರೆ ( Ishwar Khandre) ಬಗ್ಗೆ ಮಾತಾಡುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ. ಮರಗಳೇ ಇಲ್ಲದ ಉತ್ತರ ಕರ್ನಾಟಕದ ನಾಯಕರು ಅರಣ್ಯ ಸಚಿವರಾಗಿದ್ದಾರೆ. ಅಲ್ಲಿಯವರೆಲ್ಲ ಸುಟ್ಟು ಕರಕಲಾಗಿರುತ್ತಾರೆ. ನಮ್ಮ ಖರ್ಗೆಯವರನ್ನೇ ನೋಡಿದ್ರೆ ಗೊತ್ತಾಗಲ್ವಾ ಎಂದಿದ್ದು, ಕಾಂಗ್ರೆಸ್ಸಿಗರ(Congress) ಕೆಂಗಣ್ಣಿಗೆ ಗುರಿಯಾಗಿದೆ. ಈ ಮೂಲಕ ಆರಗ ಜ್ಞಾನೇಂದ್ರ ಪ್ರತಿಭಟನೆ ವೇಳೆ ಯಡವಟ್ಟಿನ ಹೇಳಿಕೆ ನೀಡಿದ್ದಾರೆ. ಮಾಜಿ ಗೃಹ ಸಚಿವರು ಉತ್ತರ ಕರ್ನಾಟಕ ಸಚಿವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಡಿಕೆಶಿಯ ‘ಬ್ರ್ಯಾಂಡ್’ ಬೆಂಗಳೂರಿಗೆ ಮತ್ತಷ್ಟು ವೇಗ: ಸಿಲಿಕಾನ್ ಸಿಟಿ ಇತಿಹಾಸ ತಿಳಿಸಲು ‘ವೈಬ್ರೆಂಟ್’ ಆ್ಯಕ್ಷನ್

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more