ಮಾತನಾಡುವ ಭರದಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಸಚಿವ: ಉತ್ತರ ಕರ್ನಾಟಕ ನಾಯಕರ ಬಗ್ಗೆ ಹೀಗೆ ಹೇಳೋದಾ ?

ಮಾತನಾಡುವ ಭರದಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಸಚಿವ: ಉತ್ತರ ಕರ್ನಾಟಕ ನಾಯಕರ ಬಗ್ಗೆ ಹೀಗೆ ಹೇಳೋದಾ ?

Published : Aug 02, 2023, 11:22 AM IST

ಮರ ಇಲ್ಲದೆ ಅಲ್ಲಿಯವರೆಲ್ಲಾ ಸುಟ್ಟು ಕರಕಲಾಗಿದ್ದಾರೆ. ನಮ್ಮ ಖರ್ಗೆಯವರನ್ನೇ ನೋಡಿದ್ರೆ ಗೊತ್ತಾಗಲ್ವಾ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
 

ಶಿವಮೊಗ್ಗದಲ್ಲಿ ಕಸ್ತೂರಿ ರಂಗನ್ ವರದಿ(Kasturi Rangan Report) ವಿರೋಧಿಸಿ ಭಾರೀ ಪ್ರತಿಭಟನೆ ನಡೆದಿದೆ. ಪ್ರತಿಭಟನೆ ವೇಳೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ( Araga Gyanendra) ಆಡಿದ ಮಾತು ಈಗ ವಿವಾದ ಸೃಷ್ಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ( Mallikarjuna Kharge) ಹಾಗೂ ಸಚಿವ ಈಶ್ವರ್ ಖಂಡ್ರೆ ( Ishwar Khandre) ಬಗ್ಗೆ ಮಾತಾಡುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ. ಮರಗಳೇ ಇಲ್ಲದ ಉತ್ತರ ಕರ್ನಾಟಕದ ನಾಯಕರು ಅರಣ್ಯ ಸಚಿವರಾಗಿದ್ದಾರೆ. ಅಲ್ಲಿಯವರೆಲ್ಲ ಸುಟ್ಟು ಕರಕಲಾಗಿರುತ್ತಾರೆ. ನಮ್ಮ ಖರ್ಗೆಯವರನ್ನೇ ನೋಡಿದ್ರೆ ಗೊತ್ತಾಗಲ್ವಾ ಎಂದಿದ್ದು, ಕಾಂಗ್ರೆಸ್ಸಿಗರ(Congress) ಕೆಂಗಣ್ಣಿಗೆ ಗುರಿಯಾಗಿದೆ. ಈ ಮೂಲಕ ಆರಗ ಜ್ಞಾನೇಂದ್ರ ಪ್ರತಿಭಟನೆ ವೇಳೆ ಯಡವಟ್ಟಿನ ಹೇಳಿಕೆ ನೀಡಿದ್ದಾರೆ. ಮಾಜಿ ಗೃಹ ಸಚಿವರು ಉತ್ತರ ಕರ್ನಾಟಕ ಸಚಿವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಡಿಕೆಶಿಯ ‘ಬ್ರ್ಯಾಂಡ್’ ಬೆಂಗಳೂರಿಗೆ ಮತ್ತಷ್ಟು ವೇಗ: ಸಿಲಿಕಾನ್ ಸಿಟಿ ಇತಿಹಾಸ ತಿಳಿಸಲು ‘ವೈಬ್ರೆಂಟ್’ ಆ್ಯಕ್ಷನ್

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more