ಸಿಎಂ ಬದಲಾವಣೆ ಗುಮ್ಮಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಚ್ಚಿ

ಸಿಎಂ ಬದಲಾವಣೆ ಗುಮ್ಮಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಚ್ಚಿ

Published : Aug 10, 2022, 03:10 PM IST

 ಶೀಘ್ರದಲ್ಲಿಯೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮೂರನೇ ಸಿಎಂ ಕಾಣಲಿದೆ ಎಂದು ಟ್ವೀಟ್‌ ಮಾಡಿದ ಬೆನ್ನಲ್ಲಿಯೇ, ಸಿಎಂ ಬದಲಾವಣೆ ಚರ್ಚೆ ದೊಡ್ಡ ಮಟ್ಟದಲ್ಲಿ ಆರಂಭವಾಗಿದೆ.  ಇನ್ನು  ಸಿಎಂ ಬದಲಾವಣೆ ಗುಮ್ಮಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ ಡಿಚ್ಚಿ ಕೊಟ್ಟಿದ್ದಾರೆ.

ಶಿವಮೊಗ್ಗ, (ಆಗಸ್ಟ್.10):  ಶೀಘ್ರದಲ್ಲಿಯೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮೂರನೇ ಸಿಎಂ ಕಾಣಲಿದೆ ಎಂದು ಟ್ವೀಟ್‌ ಮಾಡಿದ ಬೆನ್ನಲ್ಲಿಯೇ, ಸಿಎಂ ಬದಲಾವಣೆ ಚರ್ಚೆ ದೊಡ್ಡ ಮಟ್ಟದಲ್ಲಿ ಆರಂಭವಾಗಿದೆ.  

'ಧಮ್ ಇದ್ರೆ ನಿಮ್ಮ ಸಿಎಂ ಅಭ್ಯರ್ಥಿ ಘೋಷಿಸಿ' ಕಾಂಗ್ರೆಸ್‌ಗೆ ಆರ್. ಅಶೋಕ್‌ ಸವಾಲ್

ಅಮಿತ್‌ ಶಾ ರಾಜ್ಯಕ್ಕೆ ಬಂದಿದ್ದರು. ಅಂದಿನಿಂದ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಇದು ಸಿಎಂ ಬದಲಾವಣೆಯ ಮುನ್ಸೂಚನೆ ಎನ್ನುವ ಅರ್ಥದಲ್ಲಿ ಕಾಂಗ್ರೆಸ್‌ ಟ್ವೀಟ್ ಮಾಡಿತ್ತು. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈ ಸಿಎಂ ಬದಲಾವಣೆ ಗುಮ್ಮಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ ಡಿಚ್ಚಿ ಕೊಟ್ಟಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more