ಸಿಎಂ ಬದಲಾವಣೆ ಗುಮ್ಮಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಚ್ಚಿ

ಸಿಎಂ ಬದಲಾವಣೆ ಗುಮ್ಮಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಚ್ಚಿ

Published : Aug 10, 2022, 03:10 PM IST

 ಶೀಘ್ರದಲ್ಲಿಯೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮೂರನೇ ಸಿಎಂ ಕಾಣಲಿದೆ ಎಂದು ಟ್ವೀಟ್‌ ಮಾಡಿದ ಬೆನ್ನಲ್ಲಿಯೇ, ಸಿಎಂ ಬದಲಾವಣೆ ಚರ್ಚೆ ದೊಡ್ಡ ಮಟ್ಟದಲ್ಲಿ ಆರಂಭವಾಗಿದೆ.  ಇನ್ನು  ಸಿಎಂ ಬದಲಾವಣೆ ಗುಮ್ಮಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ ಡಿಚ್ಚಿ ಕೊಟ್ಟಿದ್ದಾರೆ.

ಶಿವಮೊಗ್ಗ, (ಆಗಸ್ಟ್.10):  ಶೀಘ್ರದಲ್ಲಿಯೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮೂರನೇ ಸಿಎಂ ಕಾಣಲಿದೆ ಎಂದು ಟ್ವೀಟ್‌ ಮಾಡಿದ ಬೆನ್ನಲ್ಲಿಯೇ, ಸಿಎಂ ಬದಲಾವಣೆ ಚರ್ಚೆ ದೊಡ್ಡ ಮಟ್ಟದಲ್ಲಿ ಆರಂಭವಾಗಿದೆ.  

'ಧಮ್ ಇದ್ರೆ ನಿಮ್ಮ ಸಿಎಂ ಅಭ್ಯರ್ಥಿ ಘೋಷಿಸಿ' ಕಾಂಗ್ರೆಸ್‌ಗೆ ಆರ್. ಅಶೋಕ್‌ ಸವಾಲ್

ಅಮಿತ್‌ ಶಾ ರಾಜ್ಯಕ್ಕೆ ಬಂದಿದ್ದರು. ಅಂದಿನಿಂದ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಇದು ಸಿಎಂ ಬದಲಾವಣೆಯ ಮುನ್ಸೂಚನೆ ಎನ್ನುವ ಅರ್ಥದಲ್ಲಿ ಕಾಂಗ್ರೆಸ್‌ ಟ್ವೀಟ್ ಮಾಡಿತ್ತು. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈ ಸಿಎಂ ಬದಲಾವಣೆ ಗುಮ್ಮಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ ಡಿಚ್ಚಿ ಕೊಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more