Thirthahalli Election Result: 5ನೇ ಬಾರಿಗೆ ಶಾಸನ ಸಭೆಗೆ ಹೋಗಲು ಜನ ಆಶೀರ್ವಾದ ಮಾಡಿದ್ದಾರೆ: ಆರಗ ಜ್ಞಾನೇಂದ್ರ

Thirthahalli Election Result: 5ನೇ ಬಾರಿಗೆ ಶಾಸನ ಸಭೆಗೆ ಹೋಗಲು ಜನ ಆಶೀರ್ವಾದ ಮಾಡಿದ್ದಾರೆ: ಆರಗ ಜ್ಞಾನೇಂದ್ರ

Published : May 13, 2023, 04:22 PM ISTUpdated : May 13, 2023, 04:23 PM IST

ಸತತ ಐದನೇ ಬಾರಿಗೆ ಆರಗ ಜ್ಞಾನೇಂದ್ರ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ ಸೋಲನ್ನು ಕಂಡಿದ್ದಾರೆ. 
 

ಶಿವಮೊಗ್ಗ: ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆರಗ ಜ್ಞಾನೇಂದ್ರ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಕಿಮ್ಮನೆ ರತ್ನಾಕರ ಇವರನ್ನು ಸೋಲಿಸಿದ್ದಾರೆ. ಈ ಹಿಂದೆ ಮೂರು ಬಾರಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರೆ, ಕಿಮ್ಮನೆ ಎರಡು ಬಾರಿ ಗೆದ್ದಿದ್ದಾರೆ. ಗೆಲುವಿನ ಬಗ್ಗೆ ಆರಗ ಜ್ಞಾನೇಂದ್ರ ಮಾತನಾಡಿ, ನನಗೆ ತುಂಬಾ ಸಂತೋಷವಾಗಿದೆ. ತೀರ್ಥಹಳ್ಳಿ ಕ್ಷೇತ್ರದ ಜನತೆಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನನಗೆ ಐದನೇ ಬಾರಿಗೆ ಶಾಸನ ಸಭೆಗೆ ಹೋಗುವುದಕ್ಕೆ ಆಶೀರ್ವಾದ ಮಾಡಿದ್ದಾರೆ. ನನ್ನನ್ನು ಸೋಲಿಸಲು ಅವರಿಬ್ಬರೂ ಒಂದಾದ್ರು, ನನ್ನನ್ನು ಗೆಲ್ಲಿಸಲು ಜನ ಒಂದಾಗಿದ್ದಾರೆ. ಹಾಗಾಗಿ ಇಷ್ಟು ಲೀಡ್‌ನಲ್ಲಿ ನಾನು ಗೆದ್ದಿದ್ದೇನೆ. ಸುಳ್ಳು ಅಪಪ್ರಚಾರ, ವಂಚನೆ ಕಾರ್ಡ್‌ಗಳು ಇವು ಸ್ವಲ್ಪ ಕೆಲಸ ಮಾಡಿದ ಪರಿಣಾಮ ನಮಗೆ ರಾಜ್ಯದಲ್ಲಿ ಹಿನ್ನಡೆಯಾಗಿದೆ ಎಂದು ಆರಂಗ ಜ್ಞಾನೇಂದ್ರ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಜನ ಗೆಲ್ಲಿಸಿದ್ದಾರೆ : ಮಹೇಶ ಟೆಂಗಿನಕಾಯಿ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ