Thirthahalli Election Result: 5ನೇ ಬಾರಿಗೆ ಶಾಸನ ಸಭೆಗೆ ಹೋಗಲು ಜನ ಆಶೀರ್ವಾದ ಮಾಡಿದ್ದಾರೆ: ಆರಗ ಜ್ಞಾನೇಂದ್ರ

Thirthahalli Election Result: 5ನೇ ಬಾರಿಗೆ ಶಾಸನ ಸಭೆಗೆ ಹೋಗಲು ಜನ ಆಶೀರ್ವಾದ ಮಾಡಿದ್ದಾರೆ: ಆರಗ ಜ್ಞಾನೇಂದ್ರ

Published : May 13, 2023, 04:22 PM ISTUpdated : May 13, 2023, 04:23 PM IST

ಸತತ ಐದನೇ ಬಾರಿಗೆ ಆರಗ ಜ್ಞಾನೇಂದ್ರ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ ಸೋಲನ್ನು ಕಂಡಿದ್ದಾರೆ. 
 

ಶಿವಮೊಗ್ಗ: ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆರಗ ಜ್ಞಾನೇಂದ್ರ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಕಿಮ್ಮನೆ ರತ್ನಾಕರ ಇವರನ್ನು ಸೋಲಿಸಿದ್ದಾರೆ. ಈ ಹಿಂದೆ ಮೂರು ಬಾರಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರೆ, ಕಿಮ್ಮನೆ ಎರಡು ಬಾರಿ ಗೆದ್ದಿದ್ದಾರೆ. ಗೆಲುವಿನ ಬಗ್ಗೆ ಆರಗ ಜ್ಞಾನೇಂದ್ರ ಮಾತನಾಡಿ, ನನಗೆ ತುಂಬಾ ಸಂತೋಷವಾಗಿದೆ. ತೀರ್ಥಹಳ್ಳಿ ಕ್ಷೇತ್ರದ ಜನತೆಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನನಗೆ ಐದನೇ ಬಾರಿಗೆ ಶಾಸನ ಸಭೆಗೆ ಹೋಗುವುದಕ್ಕೆ ಆಶೀರ್ವಾದ ಮಾಡಿದ್ದಾರೆ. ನನ್ನನ್ನು ಸೋಲಿಸಲು ಅವರಿಬ್ಬರೂ ಒಂದಾದ್ರು, ನನ್ನನ್ನು ಗೆಲ್ಲಿಸಲು ಜನ ಒಂದಾಗಿದ್ದಾರೆ. ಹಾಗಾಗಿ ಇಷ್ಟು ಲೀಡ್‌ನಲ್ಲಿ ನಾನು ಗೆದ್ದಿದ್ದೇನೆ. ಸುಳ್ಳು ಅಪಪ್ರಚಾರ, ವಂಚನೆ ಕಾರ್ಡ್‌ಗಳು ಇವು ಸ್ವಲ್ಪ ಕೆಲಸ ಮಾಡಿದ ಪರಿಣಾಮ ನಮಗೆ ರಾಜ್ಯದಲ್ಲಿ ಹಿನ್ನಡೆಯಾಗಿದೆ ಎಂದು ಆರಂಗ ಜ್ಞಾನೇಂದ್ರ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಜನ ಗೆಲ್ಲಿಸಿದ್ದಾರೆ : ಮಹೇಶ ಟೆಂಗಿನಕಾಯಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!