Thirthahalli Election Result: 5ನೇ ಬಾರಿಗೆ ಶಾಸನ ಸಭೆಗೆ ಹೋಗಲು ಜನ ಆಶೀರ್ವಾದ ಮಾಡಿದ್ದಾರೆ: ಆರಗ ಜ್ಞಾನೇಂದ್ರ

Thirthahalli Election Result: 5ನೇ ಬಾರಿಗೆ ಶಾಸನ ಸಭೆಗೆ ಹೋಗಲು ಜನ ಆಶೀರ್ವಾದ ಮಾಡಿದ್ದಾರೆ: ಆರಗ ಜ್ಞಾನೇಂದ್ರ

Published : May 13, 2023, 04:22 PM ISTUpdated : May 13, 2023, 04:23 PM IST

ಸತತ ಐದನೇ ಬಾರಿಗೆ ಆರಗ ಜ್ಞಾನೇಂದ್ರ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ ಸೋಲನ್ನು ಕಂಡಿದ್ದಾರೆ. 
 

ಶಿವಮೊಗ್ಗ: ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆರಗ ಜ್ಞಾನೇಂದ್ರ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಕಿಮ್ಮನೆ ರತ್ನಾಕರ ಇವರನ್ನು ಸೋಲಿಸಿದ್ದಾರೆ. ಈ ಹಿಂದೆ ಮೂರು ಬಾರಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರೆ, ಕಿಮ್ಮನೆ ಎರಡು ಬಾರಿ ಗೆದ್ದಿದ್ದಾರೆ. ಗೆಲುವಿನ ಬಗ್ಗೆ ಆರಗ ಜ್ಞಾನೇಂದ್ರ ಮಾತನಾಡಿ, ನನಗೆ ತುಂಬಾ ಸಂತೋಷವಾಗಿದೆ. ತೀರ್ಥಹಳ್ಳಿ ಕ್ಷೇತ್ರದ ಜನತೆಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನನಗೆ ಐದನೇ ಬಾರಿಗೆ ಶಾಸನ ಸಭೆಗೆ ಹೋಗುವುದಕ್ಕೆ ಆಶೀರ್ವಾದ ಮಾಡಿದ್ದಾರೆ. ನನ್ನನ್ನು ಸೋಲಿಸಲು ಅವರಿಬ್ಬರೂ ಒಂದಾದ್ರು, ನನ್ನನ್ನು ಗೆಲ್ಲಿಸಲು ಜನ ಒಂದಾಗಿದ್ದಾರೆ. ಹಾಗಾಗಿ ಇಷ್ಟು ಲೀಡ್‌ನಲ್ಲಿ ನಾನು ಗೆದ್ದಿದ್ದೇನೆ. ಸುಳ್ಳು ಅಪಪ್ರಚಾರ, ವಂಚನೆ ಕಾರ್ಡ್‌ಗಳು ಇವು ಸ್ವಲ್ಪ ಕೆಲಸ ಮಾಡಿದ ಪರಿಣಾಮ ನಮಗೆ ರಾಜ್ಯದಲ್ಲಿ ಹಿನ್ನಡೆಯಾಗಿದೆ ಎಂದು ಆರಂಗ ಜ್ಞಾನೇಂದ್ರ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಜನ ಗೆಲ್ಲಿಸಿದ್ದಾರೆ : ಮಹೇಶ ಟೆಂಗಿನಕಾಯಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!