ವಿಜಯೇಂದ್ರ ನಡೆಗೆ ಸಚಿವ ಶ್ರೀರಾಮುಲು ಅಸಮಾಧಾನ

ವಿಜಯೇಂದ್ರ ನಡೆಗೆ ಸಚಿವ ಶ್ರೀರಾಮುಲು ಅಸಮಾಧಾನ

Published : Jul 02, 2021, 03:47 PM IST

ಸಿಎಂ ಪುತ್ರ ಬಿ.ವೈ ವಿಜಯೇಂದ್ರ ದೂರಿನ ಅನ್ವಯ ತಮ್ಮ ಆಪ್ತ ಸಹಾಯಕ ರಾಜಣ್ಣ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಾಧಾನಗೊಂಡಿದ್ದಾರೆ.

ಬೆಂಗಳೂರು, (ಜುಲೈ.02): ಸಿಎಂ ಪುತ್ರ ಬಿ.ವೈ ವಿಜಯೇಂದ್ರ ದೂರಿನ ಅನ್ವಯ ತಮ್ಮ ಆಪ್ತ ಸಹಾಯಕ ರಾಜಣ್ಣ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಾಧಾನಗೊಂಡಿದ್ದಾರೆ.

ವಂಚನೆ ಆರೋಪದಲ್ಲಿ ಶ್ರೀರಾಮುಲು ಪಿಎ ಅರೆಸ್ಟ್: ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ

ವಿಜಯೇಂದ್ರ ಈ ವಿಚಾರವನ್ನು ನನ್ನ ಗಮನಕ್ಕೆ ತರಬಹುದಿತ್ತು ಎಂಬ ಅಸಮಾಧಾನವನ್ನು ಸಚಿವ ಶ್ರೀರಾಮುಲು ತಮ್ಮ ಆಪ್ತರ ಹತ್ತಿರ ಹೇಳಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!