ಬಿಜೆಪಿಗೆ ಮತ್ತೆ ಸೆಡ್ಡು ಹೊಡೆದ ಅರುಣ್ ಪುತ್ತಿಲ, ಕರಾವಳಿಯಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ!

ಬಿಜೆಪಿಗೆ ಮತ್ತೆ ಸೆಡ್ಡು ಹೊಡೆದ ಅರುಣ್ ಪುತ್ತಿಲ, ಕರಾವಳಿಯಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ!

Published : Jul 11, 2023, 10:36 PM ISTUpdated : Jul 11, 2023, 10:38 PM IST

ದೆಹಲಿಯಲ್ಲಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕವೂ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರ ಬಂಡಾಯ ತಣಿಯದಿಲ್ಲ.  ಕರಾವಳಿಯಲ್ಲಿ ಬಂಡಾಯದ ಬೆಂಕಿ ಮುಂದುವರಿದಿದೆ.

ಪುತ್ತೂರು (ಜು.11): ದೆಹಲಿಯಲ್ಲಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕವೂ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರ ಬಂಡಾಯ ತಣಿಯದಿಲ್ಲ. ಅವರು ಕಟ್ಟಿದ ಪುತ್ತಿಲ ಪರಿವಾರ ಸಂಘಟನೆ ಪುತ್ತೂರಿನ ಗ್ರಾ.ಪಂ ಉಪಚುನಾವಣೆ ಅಖಾಡಕ್ಕೆ ಧುಮುಕಿದೆ. ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಗಳು ಗ್ರಾ.ಪಂ ಚುನಾವಣೆ ಸ್ಪರ್ಧೆಗೆ ಇಳಿದಿದ್ದಾರೆ. ನಿಡ್ಪಳ್ಳಿ ಗ್ರಾ.ಪಂ ಪುತ್ತಿಲ ಪರಿವಾರದ ಅಭ್ಯರ್ಥಿಯಾಗಿ‌ ಜಗನ್ನಾಥ್ ರೈ  ಹಾಗೂ ಆರ್ಯಾಪು ಗ್ರಾ.ಪಂ ಉಪಚುನಾವಣೆಗೆ  ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ನಾಮಿನೇಶನ್ ಸಲ್ಲಿಸಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆದು ಪುತ್ತಿಲ ಪರಿವಾರ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. ಈ ಮೂಲಕ ಪುತ್ತೂರಿನ ಹಳ್ಳಿ ಹಳ್ಳಿಗೂ  ಪುತ್ತಿಲ ತನ್ನ ಸಾಮ್ರಾಜ್ಯ ವಿಸ್ತರಿಸುತ್ತಿರೋ ಸೂಚನೆ ಸಿಕ್ಕಿದೆ. ದ.ಕ ಲೋಕಸಭಾ ಸ್ಥಾನದ ಆಕಾಂಕ್ಷಿಯೂ ಆಗಿರೋ ಅರುಣ್ ಪುತ್ತಿಲ. ರಾಜ್ಯ ಬಿಜೆಪಿಯಲ್ಲಿ ಬಹುದೊಡ್ಡ ಸ್ಥಾನಮಾನದ ನಿರೀಕ್ಷೆಯಲ್ಲಿದ್ದಾರೆ. ಇದೀಗ ಬಂಡಾಯ ಶಮನದ ಯತ್ನದ ಮಧ್ಯೆಯೇ ಮತ್ತೆ ಪುತ್ತಿಲ ಬಂಡಾಯ ಕಾಣುತ್ತಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more