ಅರುಣ್ ಪುತ್ತಿಲ ಪಕ್ಷ ಸೇರ್ಪಡಗೆ ಬಿಜೆಪಿಗೇ ಗಡುವು ಕೊಟ್ಟರಾ..? 3 ದಿನಗಳ ಒಳಗೆ ಒಂದು ನಿರ್ಧಾರಕ್ಕೆ ಬರುತ್ತಾ ಬಿಜೆಪಿ?

ಅರುಣ್ ಪುತ್ತಿಲ ಪಕ್ಷ ಸೇರ್ಪಡಗೆ ಬಿಜೆಪಿಗೇ ಗಡುವು ಕೊಟ್ಟರಾ..? 3 ದಿನಗಳ ಒಳಗೆ ಒಂದು ನಿರ್ಧಾರಕ್ಕೆ ಬರುತ್ತಾ ಬಿಜೆಪಿ?

Published : Feb 06, 2024, 02:18 PM ISTUpdated : Feb 06, 2024, 02:19 PM IST

ಅರುಣ್ ಪುತ್ತಿಲ ಪಕ್ಷ ಸೇರ್ಪಡೆಗೆ ಬಿಜೆಪಿಗೆ ಡೆಡ್‌ಲೈನ್
ಬಿಜೆಪಿಗೆ 3 ದಿನಗಳ ಗಡುವು ನೀಡಿದ ಪುತ್ತಿಲ ಪರಿವಾರ
ಮೋದಿಗಾಗಿ ನಾವು ಬಿಜೆಪಿಗೆ ಹೋಗಲು ಸಿದ್ಧರಿದ್ದೇವೆ 

ಅರುಣ್‌ ಪುತ್ತಿಲ ಬಿಜೆಪಿಗೆ(BJP) ಸೇರ್ಪಡೆಗೊಳ್ಳುವ ಬಗ್ಗೆ ಪಕ್ಷಕ್ಕೆ ಗಡುವು ಕೊಟ್ಟಿದ್ದಾರೆ ಎನ್ನಲಾಗ್ತಿದೆ. ಪುತ್ತಿಲ ಪರಿವಾರದಿಂದಲೇ ಬಿಜೆಪಿ ಹೈಕಮಾಂಡ್‌ಗೆ ಷರತ್ತು ವಿಧಿಸಲಾಗಿದೆಯಂತೆ. ಪುತ್ತೂರಿನಲ್ಲಿ(Putturu) ನಡೆದ ಸಮಾವೇಶದಲ್ಲಿ ಬಿಜೆಪಿಗೆ ಡೆಡ್ ಲೈನ್ ನೀಡಲಾಗಿದೆ. ಮೂರು ದಿನಗಳ ಒಳಗೆ ಬಿಜೆಪಿ ನಿರ್ಧಾರಕ್ಕೆ ಬರಬೇಕು. ಅರುಣ್ ಪುತ್ತಿಲಗೆ(Arun Puttila) ಸೂಕ್ತ ಸ್ಥಾನಮಾನದ ಭರವಸೆ ನೀಡಬೇಕು. ದ್ವೇಷ ರಾಜಕಾರಣ ಮರೆತು ಅರುಣ್ ಪುತ್ತಿಲ ಸೇರಿಸಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿದೆಯಂತೆ. ಪುತ್ತೂರು ಮಂಡಲದ ಬಿಜೆಪಿ ಅಧ್ಯಕ್ಷ ಸ್ಥಾನ ಪುತ್ತಿಲಗೆ ನೀಡಬೇಕು. ಅಧ್ಯಕ್ಷ ಸ್ಥಾನ ನೀಡಿದರೆ ಮಾತ್ರ ಪುತ್ತಿಲ ಬಿಜೆಪಿ ಸೇರ್ಪಡೆಯಾಗಲಿದ್ದಾರಂತೆ. ಮೂರು ದಿನಗಳ ಒಳಗೆ ನಿರ್ಧಾರಕ್ಕೆ ಬರದಿದ್ದರೆ ಬಂಡಾಯ ಕಹಳೆ ಊದುವ ಸಾಧ್ಯತೆ ಇದೆ. ಪುತ್ತಿಲ ಪರಿವಾರದ ಸಮಾವೇಶದಲ್ಲಿ ಬಿಜೆಪಿಗೆ ಡೆಡ್‌ಲೈನ್‌ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ಗ್ಯಾರಂಟಿಗೆ ಖರ್ಚು ಮಾಡಿ ನಮ್ಮ ಮೇಲೆ ಆರೋಪ ಮಾಡಬೇಡಿ: ನಿರ್ಮಲಾ ಸೀತಾರಾಮನ್‌

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more