Arun Puttila: ಇಂದು ಬಹಿರಂಗವಾಗಲಿದ್ಯಾ ಅರುಣ್ ಪುತ್ತಿಲ ಅಂತಿಮ ನಡೆ..? ಬಿಜೆಪಿ ಹೇಳ್ತಿರೋದೇನು..?

Arun Puttila: ಇಂದು ಬಹಿರಂಗವಾಗಲಿದ್ಯಾ ಅರುಣ್ ಪುತ್ತಿಲ ಅಂತಿಮ ನಡೆ..? ಬಿಜೆಪಿ ಹೇಳ್ತಿರೋದೇನು..?

Published : Feb 05, 2024, 12:12 PM IST

ಪುತ್ತಿಲ ಪರಿವಾರ ವಿಸರ್ಜಿಸಿದ್ರೆ ಮಾತ್ರ ಬಿಜೆಪಿಗೆ ಬನ್ನಿ
ಅರುಣ್ ಪುತ್ತಿಲಗೆ ಕೆಲ ಬಿಜೆಪಿ ನಾಯಕರ ಒತ್ತಾಯ
ಬಿಜೆಪಿ ಸೇರ್ಪಡೆ ಬೇಡ ಎನ್ನುತ್ತಿರುವ ಕೆಲವರು

ಹಿಂದೂ ಮುಖಂಡ ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ ಇಂದೇ‌ ನಿರ್ಧಾರವಾಗಲಿದೆ. ಈ ಬಗ್ಗೆ ನಿರ್ಧಾರ ತಿಳಿಸಲು ಇಂದೇ ಬಿಜೆಪಿ ನಾಯಕರಿಗೆ ಅಂತಿಮ ಡೆಡ್‌ಲೈನ್‌ ನೀಡಲಾಗಿದೆ. ಹಾಗಾಗಿ ಇಂದು ಸಮಾಲೋಚನಾ ಸಭೆಯನ್ನು ಅರುಣ್ ಪುತ್ತಿಲ(Arun Puttila) ಕರೆದಿದ್ದಾರೆ. ಪುತ್ತೂರಿನಲ್ಲಿ(Putturu) ಪುತ್ತಿಲ ಪರಿವಾರದ ಸಮಾಲೋಚನಾ ಸಭೆ ನಡೆಯಲಿದೆ. ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪುತ್ತಿಲ ಅಭಿಮಾನಿಗಳು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದುವರೆಯಲು ಪುತ್ತಿಲ ನಿರ್ಧಾರ ಮಾಡಿದ್ದಾರೆ. ಬಿಜೆಪಿ(BJP), RSS ಜೊತೆ ಹಲವು ಸುತ್ತಿನ ಮಾತುಕತೆ ಬಳಿಕ ನಿರ್ಧಾರ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ:  ವಿಪಕ್ಷಗಳ ನಾಯಕರ ಬೆನ್ನು ಬಿದ್ದಿವೆಯಾ ತನಿಖಾ ಸಂಸ್ಥೆಗಳು ? ನಮ್ಮನ್ನು ಬಿಜೆಪಿಗೆ ಸೆಳೆಯಲು ಯತ್ನಿಸಲಾಗ್ತಿದೆ ಎಂದ ಕೇಜ್ರಿವಾಲ್!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more