ನಾಯಕತ್ವ ಬದಲಾವಣೆ ಪ್ರಸ್ತಾವನೆಗೆ ಬಿಗ್‌ಟ್ವಿಸ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸಂದೇಶ

ನಾಯಕತ್ವ ಬದಲಾವಣೆ ಪ್ರಸ್ತಾವನೆಗೆ ಬಿಗ್‌ಟ್ವಿಸ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸಂದೇಶ

Published : Jun 11, 2021, 06:40 PM ISTUpdated : Jun 11, 2021, 07:00 PM IST

- ಸಿಎಂ ಬದಲಾವಣೆ ಇಲ್ಲ: ದಿಲ್ಲಿ ಸಂದೇಶ

- ರಾಜ್ಯಾಧ್ಯಕ್ಷ ಕಟೀಲ್‌ ಕೂಡ ಬದಲಾವಣೆ ಇಲ್ಲ

- ನಾಯಕತ್ವ ಬಗ್ಗೆ ಮಾತು ನಿಲ್ಲಿಸಿ: ಅರುಣ್‌ ಸಿಂಗ್‌

ಬೆಂಗಳೂರು (ಜೂ. 11): ರಾಜ್ಯ ರಾಜಕೀಯದಲ್ಲಿ ಬಹಳ ಸದ್ದು ಮಾಡಿದ್ದ ನಾಯಕತ್ವ ಬದಲಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.  ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮಾಡುವ ಪ್ರಸ್ತಾವನೆಯೇ ಹೈಕಮಾಂಡ್‌ ಮುಂದಿಲ್ಲ. ಅದೆಲ್ಲ ಕೇವಲ ಊಹಾಪೋಹ ಎಂದು ಆಡಳಿತಾರೂಢ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದೂ ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ ಎಳೆವ ಯತ್ನ ಮಾಡಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?