ಉಸ್ತುವಾರಿ ಎಂಟ್ರಿ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿರಲು ತೀರ್ಮಾನ

Jun 16, 2021, 7:04 PM IST

ಬೆಂಗಳೂರು, (ಜೂನ್.16): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ಬಲವಾಗಿ ಕೇಳಿಬರುತ್ತಿದೆ. ಇದರಿಂದ ರಾಜ್ಯಕ್ಕೆ ಅರುಣ್ ಸಿಂಗ್ ಆಗಮಿಸಿದ್ದು ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 

ಬೆಂಗಳೂರಿಗೆ ಬಂದಿಳಿದ ಬಿಜೆಪಿ ಉಸ್ತುವಾರಿ, ರಾಜ್ಯ ರಾಜಕೀಯದಲ್ಲಿ ಸಂಚಲನ

ಇತ್ತ ಕಾಂಗ್ರೆಸ್ ತೊರೆದು ಬಂದು ಸಚಿವರಾಗಿರುವವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪರ ನಿಲ್ಲಲು ತೀರ್ಮಾನಿಸಿದ್ದಾರೆ.