ಗರಿಗೆದರಿದ ಸಂಪುಟ ವಿಸ್ತರಣೆ ಕಸರತ್ತು; ಸಚಿವಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌..!

ಗರಿಗೆದರಿದ ಸಂಪುಟ ವಿಸ್ತರಣೆ ಕಸರತ್ತು; ಸಚಿವಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌..!

Suvarna News   | Asianet News
Published : Dec 21, 2020, 05:08 PM IST

ಸಂಪುಟ ವಿಸ್ತರಣೆ ಕಸರತ್ತು ಮತ್ತೆ ಗರಿಗೆದರಿದೆ. ಹೊಸ ವರ್ಷದ ಆರಂಭದಲ್ಲಿ ಸಂಪುಟ ವಿಸ್ತರಣೆಯಾಗುವ ಸುಳಿವು ಸಿಕ್ಕಿದೆ. ಸಂಪುಟ ವಿಸ್ತರಣೆಯಲ್ಲಿ ಯಡಿಯೂರಪ್ಪಗೆ ಸಂಪೂರ್ಣ ಅಧಿಕಾರ ನೀಡಲಾಗುವುದು ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಸದ್ಯದಲ್ಲೇ ಸಿಹಿ ಸುದ್ಧಿ ಸಿಗಲಿದೆ' ಎಂದಿದ್ಧಾರೆ. 
 

ಬೆಂಗಳೂರು (ಡಿ. 21): ಸಂಪುಟ ವಿಸ್ತರಣೆ ಕಸರತ್ತು ಮತ್ತೆ ಗರಿಗೆದರಿದೆ. ಹೊಸ ವರ್ಷದ ಆರಂಭದಲ್ಲಿ ಸಂಪುಟ ವಿಸ್ತರಣೆಯಾಗುವ ಸುಳಿವು ಸಿಕ್ಕಿದೆ. ಸಂಪುಟ ವಿಸ್ತರಣೆಯಲ್ಲಿ ಯಡಿಯೂರಪ್ಪಗೆ ಸಂಪೂರ್ಣ ಅಧಿಕಾರ ನೀಡಲಾಗುವುದು ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಸದ್ಯದಲ್ಲೇ ಸಿಹಿ ಸುದ್ಧಿ ಸಿಗಲಿದೆ' ಎಂದಿದ್ಧಾರೆ. 

'ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರಶ್ನಿಸಿದಾಗ, ಬಿಎಸ್‌ವೈ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ' ಎಂದಿದ್ದಾರೆ. 
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!