ಗರಿಗೆದರಿದ ಸಂಪುಟ ವಿಸ್ತರಣೆ ಕಸರತ್ತು; ಸಚಿವಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌..!

ಗರಿಗೆದರಿದ ಸಂಪುಟ ವಿಸ್ತರಣೆ ಕಸರತ್ತು; ಸಚಿವಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌..!

Suvarna News   | Asianet News
Published : Dec 21, 2020, 05:08 PM IST

ಸಂಪುಟ ವಿಸ್ತರಣೆ ಕಸರತ್ತು ಮತ್ತೆ ಗರಿಗೆದರಿದೆ. ಹೊಸ ವರ್ಷದ ಆರಂಭದಲ್ಲಿ ಸಂಪುಟ ವಿಸ್ತರಣೆಯಾಗುವ ಸುಳಿವು ಸಿಕ್ಕಿದೆ. ಸಂಪುಟ ವಿಸ್ತರಣೆಯಲ್ಲಿ ಯಡಿಯೂರಪ್ಪಗೆ ಸಂಪೂರ್ಣ ಅಧಿಕಾರ ನೀಡಲಾಗುವುದು ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಸದ್ಯದಲ್ಲೇ ಸಿಹಿ ಸುದ್ಧಿ ಸಿಗಲಿದೆ' ಎಂದಿದ್ಧಾರೆ. 
 

ಬೆಂಗಳೂರು (ಡಿ. 21): ಸಂಪುಟ ವಿಸ್ತರಣೆ ಕಸರತ್ತು ಮತ್ತೆ ಗರಿಗೆದರಿದೆ. ಹೊಸ ವರ್ಷದ ಆರಂಭದಲ್ಲಿ ಸಂಪುಟ ವಿಸ್ತರಣೆಯಾಗುವ ಸುಳಿವು ಸಿಕ್ಕಿದೆ. ಸಂಪುಟ ವಿಸ್ತರಣೆಯಲ್ಲಿ ಯಡಿಯೂರಪ್ಪಗೆ ಸಂಪೂರ್ಣ ಅಧಿಕಾರ ನೀಡಲಾಗುವುದು ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಸದ್ಯದಲ್ಲೇ ಸಿಹಿ ಸುದ್ಧಿ ಸಿಗಲಿದೆ' ಎಂದಿದ್ಧಾರೆ. 

'ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರಶ್ನಿಸಿದಾಗ, ಬಿಎಸ್‌ವೈ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ' ಎಂದಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!