2023 ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 120+ ಸ್ಥಾನ ಬರುವ ಸಾಧ್ಯತೆ: ಆಂತರಿಕ ಸಮೀಕ್ಷಾ ವರದಿ

2023 ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 120+ ಸ್ಥಾನ ಬರುವ ಸಾಧ್ಯತೆ: ಆಂತರಿಕ ಸಮೀಕ್ಷಾ ವರದಿ

Published : Jun 30, 2022, 05:20 PM ISTUpdated : Jun 30, 2022, 05:23 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್‌ ಪಕ್ಷ 120 ಪ್ಲಸ್‌ ಸ್ಥಾನಗಳಿಸುವ ಮೂಲಕ ಸರಳ ಬಹುಮತ ಪಡೆಯಲಿದೆ: ಕಾಂಗ್ರೆಸ್‌ ರಾಜಕೀಯ ತಂತ್ರಜ್ಞ ಸುನೀಲ್‌ ಕನ್ನಗೋಲು

ಬೆಂಗಳೂರು (ಜೂ. 30): ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್‌ ಪಕ್ಷ 120 ಪ್ಲಸ್‌ ಸ್ಥಾನಗಳಿಸುವ ಮೂಲಕ ಸರಳ ಬಹುಮತ ಪಡೆಯಲಿದೆ. ಬಿಜೆಪಿ 70 ಪ್ಲಸ್‌ ಸ್ಥಾನಗಳಿಸಿದರೆ, ಜೆಡಿಎಸ್‌ 25 ಪ್ಲಸ್‌ಗೆ ಸೀಮಿತವಾಗುತ್ತದೆ. 6ರಿಂದ 8 ಮಂದಿ ಪಕ್ಷೇತರರು ಗೆಲ್ಲಲಿದ್ದಾರೆ. ಕಾಂಗ್ರೆಸ್‌ ರಾಜಕೀಯ ತಂತ್ರಜ್ಞ ಸುನೀಲ್‌ ಕನ್ನಗೋಲು (Sunil Kannagolu) ಅವರು ಸಿದ್ಧಪಡಿಸಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಸಲ್ಲಿಸಿರುವ ಪ್ರಾಥಮಿಕ ಸಮೀಕ್ಷಾ ವರದಿಯ ಮುಖ್ಯಾಂಶವಿದು. 

ಕನ್ನಗೋಲು ಅವರ ಸಮೀಕ್ಷಾ ವರದಿ ಪ್ರಕಾರ ಈ ತಕ್ಷಣ ಚುನಾವಣೆ ನಡೆದರೆ ಕಾಂಗ್ರೆಸ್‌ ಸರಳ ಬಹುಮತ ಪಡೆಯುತ್ತದೆ. ಇದಕ್ಕೆ ಮುಖ್ಯ ಕಾರಣ ಲಿಂಗಾಯತ ಸಮುದಾಯ ಬಿಜೆಪಿಯ ಬಗ್ಗೆ ಬೇಸರಗೊಂಡಿರುವುದು ಮತ್ತು ಸಂಪೂರ್ಣವಲ್ಲದಿದ್ದರೂ ಗಣನೀಯ ಎನಿಸುವ ಮಟ್ಟಿಗಿನ ಲಿಂಗಾಯತ ಮತದಾರರು ಬಿಜೆಪಿಯಿಂದ ವಿಮುಖವಾಗಬಹುದು. ಇನ್ನು ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ ದುರ್ಬಲಗೊಂಡು ಒಕ್ಕಲಿಗ ಸಮೂಹದ ಅನ್ಯ ಪಕ್ಷಗಳೆಡೆಗೆ ಚಲನಶೀಲತೆ ತೋರಿದೆ. ಇನ್ನು ಅಹಿಂದ ಮತ ವರ್ಗ ಕಾಂಗ್ರೆಸ್‌ನ ಬೆನ್ನಿಗೆ ಗಟ್ಟಿಯಾಗಿ ನಿಂತಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more