2023 ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 120+ ಸ್ಥಾನ ಬರುವ ಸಾಧ್ಯತೆ: ಆಂತರಿಕ ಸಮೀಕ್ಷಾ ವರದಿ

2023 ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 120+ ಸ್ಥಾನ ಬರುವ ಸಾಧ್ಯತೆ: ಆಂತರಿಕ ಸಮೀಕ್ಷಾ ವರದಿ

Published : Jun 30, 2022, 05:20 PM ISTUpdated : Jun 30, 2022, 05:23 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್‌ ಪಕ್ಷ 120 ಪ್ಲಸ್‌ ಸ್ಥಾನಗಳಿಸುವ ಮೂಲಕ ಸರಳ ಬಹುಮತ ಪಡೆಯಲಿದೆ: ಕಾಂಗ್ರೆಸ್‌ ರಾಜಕೀಯ ತಂತ್ರಜ್ಞ ಸುನೀಲ್‌ ಕನ್ನಗೋಲು

ಬೆಂಗಳೂರು (ಜೂ. 30): ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್‌ ಪಕ್ಷ 120 ಪ್ಲಸ್‌ ಸ್ಥಾನಗಳಿಸುವ ಮೂಲಕ ಸರಳ ಬಹುಮತ ಪಡೆಯಲಿದೆ. ಬಿಜೆಪಿ 70 ಪ್ಲಸ್‌ ಸ್ಥಾನಗಳಿಸಿದರೆ, ಜೆಡಿಎಸ್‌ 25 ಪ್ಲಸ್‌ಗೆ ಸೀಮಿತವಾಗುತ್ತದೆ. 6ರಿಂದ 8 ಮಂದಿ ಪಕ್ಷೇತರರು ಗೆಲ್ಲಲಿದ್ದಾರೆ. ಕಾಂಗ್ರೆಸ್‌ ರಾಜಕೀಯ ತಂತ್ರಜ್ಞ ಸುನೀಲ್‌ ಕನ್ನಗೋಲು (Sunil Kannagolu) ಅವರು ಸಿದ್ಧಪಡಿಸಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಸಲ್ಲಿಸಿರುವ ಪ್ರಾಥಮಿಕ ಸಮೀಕ್ಷಾ ವರದಿಯ ಮುಖ್ಯಾಂಶವಿದು. 

ಕನ್ನಗೋಲು ಅವರ ಸಮೀಕ್ಷಾ ವರದಿ ಪ್ರಕಾರ ಈ ತಕ್ಷಣ ಚುನಾವಣೆ ನಡೆದರೆ ಕಾಂಗ್ರೆಸ್‌ ಸರಳ ಬಹುಮತ ಪಡೆಯುತ್ತದೆ. ಇದಕ್ಕೆ ಮುಖ್ಯ ಕಾರಣ ಲಿಂಗಾಯತ ಸಮುದಾಯ ಬಿಜೆಪಿಯ ಬಗ್ಗೆ ಬೇಸರಗೊಂಡಿರುವುದು ಮತ್ತು ಸಂಪೂರ್ಣವಲ್ಲದಿದ್ದರೂ ಗಣನೀಯ ಎನಿಸುವ ಮಟ್ಟಿಗಿನ ಲಿಂಗಾಯತ ಮತದಾರರು ಬಿಜೆಪಿಯಿಂದ ವಿಮುಖವಾಗಬಹುದು. ಇನ್ನು ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ ದುರ್ಬಲಗೊಂಡು ಒಕ್ಕಲಿಗ ಸಮೂಹದ ಅನ್ಯ ಪಕ್ಷಗಳೆಡೆಗೆ ಚಲನಶೀಲತೆ ತೋರಿದೆ. ಇನ್ನು ಅಹಿಂದ ಮತ ವರ್ಗ ಕಾಂಗ್ರೆಸ್‌ನ ಬೆನ್ನಿಗೆ ಗಟ್ಟಿಯಾಗಿ ನಿಂತಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more