2023 ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 120+ ಸ್ಥಾನ ಬರುವ ಸಾಧ್ಯತೆ: ಆಂತರಿಕ ಸಮೀಕ್ಷಾ ವರದಿ

2023 ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 120+ ಸ್ಥಾನ ಬರುವ ಸಾಧ್ಯತೆ: ಆಂತರಿಕ ಸಮೀಕ್ಷಾ ವರದಿ

Published : Jun 30, 2022, 05:20 PM ISTUpdated : Jun 30, 2022, 05:23 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್‌ ಪಕ್ಷ 120 ಪ್ಲಸ್‌ ಸ್ಥಾನಗಳಿಸುವ ಮೂಲಕ ಸರಳ ಬಹುಮತ ಪಡೆಯಲಿದೆ: ಕಾಂಗ್ರೆಸ್‌ ರಾಜಕೀಯ ತಂತ್ರಜ್ಞ ಸುನೀಲ್‌ ಕನ್ನಗೋಲು

ಬೆಂಗಳೂರು (ಜೂ. 30): ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್‌ ಪಕ್ಷ 120 ಪ್ಲಸ್‌ ಸ್ಥಾನಗಳಿಸುವ ಮೂಲಕ ಸರಳ ಬಹುಮತ ಪಡೆಯಲಿದೆ. ಬಿಜೆಪಿ 70 ಪ್ಲಸ್‌ ಸ್ಥಾನಗಳಿಸಿದರೆ, ಜೆಡಿಎಸ್‌ 25 ಪ್ಲಸ್‌ಗೆ ಸೀಮಿತವಾಗುತ್ತದೆ. 6ರಿಂದ 8 ಮಂದಿ ಪಕ್ಷೇತರರು ಗೆಲ್ಲಲಿದ್ದಾರೆ. ಕಾಂಗ್ರೆಸ್‌ ರಾಜಕೀಯ ತಂತ್ರಜ್ಞ ಸುನೀಲ್‌ ಕನ್ನಗೋಲು (Sunil Kannagolu) ಅವರು ಸಿದ್ಧಪಡಿಸಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಸಲ್ಲಿಸಿರುವ ಪ್ರಾಥಮಿಕ ಸಮೀಕ್ಷಾ ವರದಿಯ ಮುಖ್ಯಾಂಶವಿದು. 

ಕನ್ನಗೋಲು ಅವರ ಸಮೀಕ್ಷಾ ವರದಿ ಪ್ರಕಾರ ಈ ತಕ್ಷಣ ಚುನಾವಣೆ ನಡೆದರೆ ಕಾಂಗ್ರೆಸ್‌ ಸರಳ ಬಹುಮತ ಪಡೆಯುತ್ತದೆ. ಇದಕ್ಕೆ ಮುಖ್ಯ ಕಾರಣ ಲಿಂಗಾಯತ ಸಮುದಾಯ ಬಿಜೆಪಿಯ ಬಗ್ಗೆ ಬೇಸರಗೊಂಡಿರುವುದು ಮತ್ತು ಸಂಪೂರ್ಣವಲ್ಲದಿದ್ದರೂ ಗಣನೀಯ ಎನಿಸುವ ಮಟ್ಟಿಗಿನ ಲಿಂಗಾಯತ ಮತದಾರರು ಬಿಜೆಪಿಯಿಂದ ವಿಮುಖವಾಗಬಹುದು. ಇನ್ನು ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ ದುರ್ಬಲಗೊಂಡು ಒಕ್ಕಲಿಗ ಸಮೂಹದ ಅನ್ಯ ಪಕ್ಷಗಳೆಡೆಗೆ ಚಲನಶೀಲತೆ ತೋರಿದೆ. ಇನ್ನು ಅಹಿಂದ ಮತ ವರ್ಗ ಕಾಂಗ್ರೆಸ್‌ನ ಬೆನ್ನಿಗೆ ಗಟ್ಟಿಯಾಗಿ ನಿಂತಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more