'ಕೈ' ನಾಯಕರ ಸುಳ್ಳು ಬಿಚ್ಚಿಡುವ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ

'ಕೈ' ನಾಯಕರ ಸುಳ್ಳು ಬಿಚ್ಚಿಡುವ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ

Published : Apr 27, 2023, 12:09 PM IST

ಬೆಂಗಳೂರಿನಲ್ಲಿ ಸಂಸದ ರಾಜೀವ್‌ ಚಂದ್ರಶೇಖರ್‌ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್‌ನ ಸುಳ್ಳು ಭರವಸೆಗಳ ಬಗ್ಗೆ ಬರೆಯಲಾಗಿದೆ.

ಬೆಂಗಳೂರು: ಸಂಸದ ರಾಜೀವ್‌ ಚಂದ್ರಶೇಖರ್‌ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ ಮಾಡಿದರು. ಕಾಂಗ್ರೆಸ್ ನಾಯಕರ ಸುಳ್ಳು ಪ್ರಚಾರವನ್ನು ಎಳೆ ಎಳೆಯಾಗಿ ಈ ಪುಸ್ತಕದಲ್ಲಿ ಬರೆಯಲಾಗಿದೆ. ರಾಹುಲ್‌ ಗಾಂಧಿ ನಂದಿನಿ ಬ್ರಾಂಡ್‌ ಬಗ್ಗೆ ಸುಳ್ಳು ಪ್ರಚಾರ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮುಸ್ಲಿಂ ಮೀಸಲಾತಿ ಬಗೆಗಿನ  ಸುಪ್ರೀಂಕೋರ್ಟ್‌ ತೀರ್ಪನ್ನ ಸುರ್ಜೇವಾಲಾ ತಪ್ಪಾಗಿ ಟ್ವೀಟ್‌ ಮಾಡಿದ್ದಾರೆ ಎಂದು ಕಿಡಿಕಾರಿದರು. ಈ ಪುಸ್ತಕದ ಮೂಲಕ ಕಾಂಗ್ರೆಸ್‌ನ ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವ ಸುಳ್ಳುಗಳನ್ನು ಬಯಲು ಮಾಡಿದ್ದೇವೆ ಎಂದು ರಾಜೀವ್‌ ಚಂದ್ರಶೇಖರ್‌ ಗುಡುಗಿದ್ದಾರೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ನೀಡಿದ ಮತ್ತು ಈಡೇರಿಸದ ಭರವಸೆಯನ್ನು ಮತದಾರರ ಮುಂದೆ ಇಡುತ್ತೇವೆ. ಮತದಾರರನ್ನು ಕಾಂಗ್ರೆಸ್‌ ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು. 

ಇದನ್ನೂ ವೀಕ್ಷಿಸಿ: ವರುಣದಲ್ಲಿ 'ಟಗರು' ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್‌: ಸೋಮಣ್ಣ ಪರ ಸ್ಟಾರ್‌ ಪ್ರಚಾರಕರ ಕ್ಯಾಂಪೇನ್‌

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more