'ಕೈ' ನಾಯಕರ ಸುಳ್ಳು ಬಿಚ್ಚಿಡುವ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ

'ಕೈ' ನಾಯಕರ ಸುಳ್ಳು ಬಿಚ್ಚಿಡುವ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ

Published : Apr 27, 2023, 12:09 PM IST

ಬೆಂಗಳೂರಿನಲ್ಲಿ ಸಂಸದ ರಾಜೀವ್‌ ಚಂದ್ರಶೇಖರ್‌ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್‌ನ ಸುಳ್ಳು ಭರವಸೆಗಳ ಬಗ್ಗೆ ಬರೆಯಲಾಗಿದೆ.

ಬೆಂಗಳೂರು: ಸಂಸದ ರಾಜೀವ್‌ ಚಂದ್ರಶೇಖರ್‌ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ ಮಾಡಿದರು. ಕಾಂಗ್ರೆಸ್ ನಾಯಕರ ಸುಳ್ಳು ಪ್ರಚಾರವನ್ನು ಎಳೆ ಎಳೆಯಾಗಿ ಈ ಪುಸ್ತಕದಲ್ಲಿ ಬರೆಯಲಾಗಿದೆ. ರಾಹುಲ್‌ ಗಾಂಧಿ ನಂದಿನಿ ಬ್ರಾಂಡ್‌ ಬಗ್ಗೆ ಸುಳ್ಳು ಪ್ರಚಾರ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮುಸ್ಲಿಂ ಮೀಸಲಾತಿ ಬಗೆಗಿನ  ಸುಪ್ರೀಂಕೋರ್ಟ್‌ ತೀರ್ಪನ್ನ ಸುರ್ಜೇವಾಲಾ ತಪ್ಪಾಗಿ ಟ್ವೀಟ್‌ ಮಾಡಿದ್ದಾರೆ ಎಂದು ಕಿಡಿಕಾರಿದರು. ಈ ಪುಸ್ತಕದ ಮೂಲಕ ಕಾಂಗ್ರೆಸ್‌ನ ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವ ಸುಳ್ಳುಗಳನ್ನು ಬಯಲು ಮಾಡಿದ್ದೇವೆ ಎಂದು ರಾಜೀವ್‌ ಚಂದ್ರಶೇಖರ್‌ ಗುಡುಗಿದ್ದಾರೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ನೀಡಿದ ಮತ್ತು ಈಡೇರಿಸದ ಭರವಸೆಯನ್ನು ಮತದಾರರ ಮುಂದೆ ಇಡುತ್ತೇವೆ. ಮತದಾರರನ್ನು ಕಾಂಗ್ರೆಸ್‌ ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು. 

ಇದನ್ನೂ ವೀಕ್ಷಿಸಿ: ವರುಣದಲ್ಲಿ 'ಟಗರು' ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್‌: ಸೋಮಣ್ಣ ಪರ ಸ್ಟಾರ್‌ ಪ್ರಚಾರಕರ ಕ್ಯಾಂಪೇನ್‌

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more