'ಕೈ' ನಾಯಕರ ಸುಳ್ಳು ಬಿಚ್ಚಿಡುವ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ

'ಕೈ' ನಾಯಕರ ಸುಳ್ಳು ಬಿಚ್ಚಿಡುವ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ

Published : Apr 27, 2023, 12:09 PM IST

ಬೆಂಗಳೂರಿನಲ್ಲಿ ಸಂಸದ ರಾಜೀವ್‌ ಚಂದ್ರಶೇಖರ್‌ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್‌ನ ಸುಳ್ಳು ಭರವಸೆಗಳ ಬಗ್ಗೆ ಬರೆಯಲಾಗಿದೆ.

ಬೆಂಗಳೂರು: ಸಂಸದ ರಾಜೀವ್‌ ಚಂದ್ರಶೇಖರ್‌ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ ಮಾಡಿದರು. ಕಾಂಗ್ರೆಸ್ ನಾಯಕರ ಸುಳ್ಳು ಪ್ರಚಾರವನ್ನು ಎಳೆ ಎಳೆಯಾಗಿ ಈ ಪುಸ್ತಕದಲ್ಲಿ ಬರೆಯಲಾಗಿದೆ. ರಾಹುಲ್‌ ಗಾಂಧಿ ನಂದಿನಿ ಬ್ರಾಂಡ್‌ ಬಗ್ಗೆ ಸುಳ್ಳು ಪ್ರಚಾರ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮುಸ್ಲಿಂ ಮೀಸಲಾತಿ ಬಗೆಗಿನ  ಸುಪ್ರೀಂಕೋರ್ಟ್‌ ತೀರ್ಪನ್ನ ಸುರ್ಜೇವಾಲಾ ತಪ್ಪಾಗಿ ಟ್ವೀಟ್‌ ಮಾಡಿದ್ದಾರೆ ಎಂದು ಕಿಡಿಕಾರಿದರು. ಈ ಪುಸ್ತಕದ ಮೂಲಕ ಕಾಂಗ್ರೆಸ್‌ನ ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವ ಸುಳ್ಳುಗಳನ್ನು ಬಯಲು ಮಾಡಿದ್ದೇವೆ ಎಂದು ರಾಜೀವ್‌ ಚಂದ್ರಶೇಖರ್‌ ಗುಡುಗಿದ್ದಾರೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ನೀಡಿದ ಮತ್ತು ಈಡೇರಿಸದ ಭರವಸೆಯನ್ನು ಮತದಾರರ ಮುಂದೆ ಇಡುತ್ತೇವೆ. ಮತದಾರರನ್ನು ಕಾಂಗ್ರೆಸ್‌ ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು. 

ಇದನ್ನೂ ವೀಕ್ಷಿಸಿ: ವರುಣದಲ್ಲಿ 'ಟಗರು' ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್‌: ಸೋಮಣ್ಣ ಪರ ಸ್ಟಾರ್‌ ಪ್ರಚಾರಕರ ಕ್ಯಾಂಪೇನ್‌

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more