ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಗ್ಯಾರಂಟಿ ಜಾರಿಗೆ ಪಟ್ಟು!

ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಗ್ಯಾರಂಟಿ ಜಾರಿಗೆ ಪಟ್ಟು!

Published : Jun 06, 2023, 11:32 AM IST

ಅಂಗನವಾಡಿ ಆಶಾ ಕಾರ್ಯಕರ್ತೆಯರ ಸಂಬಳವನ್ನು ಹೆಚ್ಚಳ ಮಾಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
 

5 ಗ್ಯಾರಂಟಿಗಳ ಜಾರಿ ಬೆನ್ನಲ್ಲೇ ಮತ್ತೊಂದು ಗ್ಯಾರಂಟಿ ಈಡೇರಿಸಲು ಆಗ್ರಹ ಕೇಳಿಬಂದಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸುವುದಾಗಿ ಕಾಂಗ್ರೆಸ್‌ ಹೇಳಿತ್ತು. ಆ ಹಿನ್ನೆಲೆಯಲ್ಲಿ ಕೂಡಲೇ ಆಶ್ವಾಸನೆಯನ್ನು ಜಾರಿಮಾಡಬೇಕೆಂದು  ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ. ಬೆಳಗಾವಿಯ ಖಾನಾಪುರದಲ್ಲಿ ನಡೆದ ಸಮಾವೇಶದಲ್ಲಿ ಗೌರವಧನವನ್ನು ಹೆಚ್ಚಿಸುವುದಾಗಿ ಕಾಂಗ್ರೆಸ್‌ ಭರವಸೆ ನೀಡಿತ್ತು. ಹೀಗಾಗಿ ಇಂದು ಈ ಭರವಸೆಯನ್ನು ಈಡೇರಿಸಬೇಕೆಂದು ಒತ್ತಾಯ ಕೇಳಿಬರುತ್ತಿದೆ. ಅಲ್ಲದೇ ಆಶಾ ಕಾರ್ಯಕರ್ತೆಯರು ಸಿಎಂ ಭೇಟಿ ಮಾಡಲು ಮುಂದಾಗಿದ್ದಾರೆ. 

ಇದನ್ನೂ ವೀಕ್ಷಿಸಿ: ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ: 13 ಜನರಿಗೆ ಗಾಯ, 5 ಮಂದಿ ಸಾವು

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more