ಗ್ಯಾರಂಟಿಗಳು ಬಿಟ್ಟರೇ, ಯಾವುದೇ ಅಭಿವೃದ್ಧಿ ಕಾರ್ಯಗಳು ಬಜೆಟ್‌ನಲ್ಲಿ ಇರುವುದಿಲ್ಲ: ಆರ್‌.ಅಶೋಕ್‌

ಗ್ಯಾರಂಟಿಗಳು ಬಿಟ್ಟರೇ, ಯಾವುದೇ ಅಭಿವೃದ್ಧಿ ಕಾರ್ಯಗಳು ಬಜೆಟ್‌ನಲ್ಲಿ ಇರುವುದಿಲ್ಲ: ಆರ್‌.ಅಶೋಕ್‌

Published : Jul 07, 2023, 01:32 PM IST

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಜನರ ಮೇಲೆ ಲೋನ್‌ ಗೂಬೆ ಕೂರಿಸುವ ಕೆಲಸ ಮಾಡುತ್ತಾರೆ ಎಂದು ಶಾಸಕ ಆರ್‌.ಅಶೋಕ್‌ ಹೇಳಿದ್ದಾರೆ.
 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಿರುದ್ಯೋಗಿ ಯುವಕರಿಗೆ 2000 ರೂಪಾಯಿ ಸೇರಿದಂತೆ ಇತರ ಭರವಸೆಗಳನ್ನು ಕೊಟ್ಟಿದ್ದರೂ, ಆದ್ರೆ ಯಾವುದನ್ನು ಇನ್ನೂ ಈಡೇರಿಸಿಲ್ಲ. ಬಜೆಟ್‌ನಲ್ಲಿ (budget) ಲೋನ್‌ ತಗೋ ಬಗ್ಗೆ ಪ್ರಸ್ತಾಪ ಮಾಡೇ ಮಾಡುತ್ತಾರೆ ಎಂದು ಶಾಸಕ ಆರ್‌.ಅಶೋಕ್‌(R. Ashok) ಹೇಳಿದ್ದಾರೆ. ಅಂದರೆ ಕರ್ನಾಟಕದ ಜನತೆ ಮೇಲೆ ತೆರಿಗೆ ಹೊರೆಯನ್ನು ಸಿಎಂ ಹಾಕುತ್ತಿದ್ದಾರೆ. ಸಿಎಂ ರಾಜ್ಯದ ಜನತೆ ಮೇಲೆ ಲೋನ್‌ ಗೂಬೆಯನ್ನು ಕೂರಿಸುತ್ತಿದ್ದಾರೆ. ಹಿಂದೆ ಸಿದ್ದರಾಮಯ್ಯ(Siddaramaiah) ಅವರು ನಮ್ಮದು ಪ್ರಗತಿದಾಯಕ ಬಜೆಟ್‌ ಎಂದಿದ್ದರು. ಈ ಸಾರಿ ನೋ ಡೆವಲಪ್‌ಮೆಂಟ್‌ ಎಂದಿದ್ದಾರೆ. ಇದು ಡೆವಲಪ್‌ಮೆಂಟ್‌ ಲೆಸ್‌ ಬಜೆಟ್‌ ಆಗಿದೆ. ಅವರ ಗ್ಯಾರಂಟಿ(Guarantee) ಯೋಜನೆಗಳು ಬಿಟ್ಟು, ಯಾವುದೇ ಅಭಿವೃದ್ಧಿ ಯೋಜನೆಗಳು ಬಜೆಟ್‌ನಲ್ಲಿ ಇರುವುದಿಲ್ಲ ಎಂದು ಶಾಸಕ ಆರ್‌. ಅಶೋಕ್‌ ಹೇಳಿದ್ದಾರೆ.   

ಇದನ್ನೂ ವೀಕ್ಷಿಸಿ:  ಮಹೇಶ್ ಬಾಬು ಮಗಳ ಮೊದಲ ಸಂಭಾವನೆ ಎಷ್ಟು ಗೊತ್ತಾ ?: ಒಂದು ಜಾಹೀರಾತಿಗೆ ಇಷ್ಟೊಂದು ಪಡೆದ್ರಾ ?

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more