ಗ್ಯಾರಂಟಿಗಳು ಬಿಟ್ಟರೇ, ಯಾವುದೇ ಅಭಿವೃದ್ಧಿ ಕಾರ್ಯಗಳು ಬಜೆಟ್‌ನಲ್ಲಿ ಇರುವುದಿಲ್ಲ: ಆರ್‌.ಅಶೋಕ್‌

ಗ್ಯಾರಂಟಿಗಳು ಬಿಟ್ಟರೇ, ಯಾವುದೇ ಅಭಿವೃದ್ಧಿ ಕಾರ್ಯಗಳು ಬಜೆಟ್‌ನಲ್ಲಿ ಇರುವುದಿಲ್ಲ: ಆರ್‌.ಅಶೋಕ್‌

Published : Jul 07, 2023, 01:32 PM IST

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಜನರ ಮೇಲೆ ಲೋನ್‌ ಗೂಬೆ ಕೂರಿಸುವ ಕೆಲಸ ಮಾಡುತ್ತಾರೆ ಎಂದು ಶಾಸಕ ಆರ್‌.ಅಶೋಕ್‌ ಹೇಳಿದ್ದಾರೆ.
 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಿರುದ್ಯೋಗಿ ಯುವಕರಿಗೆ 2000 ರೂಪಾಯಿ ಸೇರಿದಂತೆ ಇತರ ಭರವಸೆಗಳನ್ನು ಕೊಟ್ಟಿದ್ದರೂ, ಆದ್ರೆ ಯಾವುದನ್ನು ಇನ್ನೂ ಈಡೇರಿಸಿಲ್ಲ. ಬಜೆಟ್‌ನಲ್ಲಿ (budget) ಲೋನ್‌ ತಗೋ ಬಗ್ಗೆ ಪ್ರಸ್ತಾಪ ಮಾಡೇ ಮಾಡುತ್ತಾರೆ ಎಂದು ಶಾಸಕ ಆರ್‌.ಅಶೋಕ್‌(R. Ashok) ಹೇಳಿದ್ದಾರೆ. ಅಂದರೆ ಕರ್ನಾಟಕದ ಜನತೆ ಮೇಲೆ ತೆರಿಗೆ ಹೊರೆಯನ್ನು ಸಿಎಂ ಹಾಕುತ್ತಿದ್ದಾರೆ. ಸಿಎಂ ರಾಜ್ಯದ ಜನತೆ ಮೇಲೆ ಲೋನ್‌ ಗೂಬೆಯನ್ನು ಕೂರಿಸುತ್ತಿದ್ದಾರೆ. ಹಿಂದೆ ಸಿದ್ದರಾಮಯ್ಯ(Siddaramaiah) ಅವರು ನಮ್ಮದು ಪ್ರಗತಿದಾಯಕ ಬಜೆಟ್‌ ಎಂದಿದ್ದರು. ಈ ಸಾರಿ ನೋ ಡೆವಲಪ್‌ಮೆಂಟ್‌ ಎಂದಿದ್ದಾರೆ. ಇದು ಡೆವಲಪ್‌ಮೆಂಟ್‌ ಲೆಸ್‌ ಬಜೆಟ್‌ ಆಗಿದೆ. ಅವರ ಗ್ಯಾರಂಟಿ(Guarantee) ಯೋಜನೆಗಳು ಬಿಟ್ಟು, ಯಾವುದೇ ಅಭಿವೃದ್ಧಿ ಯೋಜನೆಗಳು ಬಜೆಟ್‌ನಲ್ಲಿ ಇರುವುದಿಲ್ಲ ಎಂದು ಶಾಸಕ ಆರ್‌. ಅಶೋಕ್‌ ಹೇಳಿದ್ದಾರೆ.   

ಇದನ್ನೂ ವೀಕ್ಷಿಸಿ:  ಮಹೇಶ್ ಬಾಬು ಮಗಳ ಮೊದಲ ಸಂಭಾವನೆ ಎಷ್ಟು ಗೊತ್ತಾ ?: ಒಂದು ಜಾಹೀರಾತಿಗೆ ಇಷ್ಟೊಂದು ಪಡೆದ್ರಾ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more