ಗ್ಯಾರಂಟಿಗಳು ಬಿಟ್ಟರೇ, ಯಾವುದೇ ಅಭಿವೃದ್ಧಿ ಕಾರ್ಯಗಳು ಬಜೆಟ್‌ನಲ್ಲಿ ಇರುವುದಿಲ್ಲ: ಆರ್‌.ಅಶೋಕ್‌

ಗ್ಯಾರಂಟಿಗಳು ಬಿಟ್ಟರೇ, ಯಾವುದೇ ಅಭಿವೃದ್ಧಿ ಕಾರ್ಯಗಳು ಬಜೆಟ್‌ನಲ್ಲಿ ಇರುವುದಿಲ್ಲ: ಆರ್‌.ಅಶೋಕ್‌

Published : Jul 07, 2023, 01:32 PM IST

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಜನರ ಮೇಲೆ ಲೋನ್‌ ಗೂಬೆ ಕೂರಿಸುವ ಕೆಲಸ ಮಾಡುತ್ತಾರೆ ಎಂದು ಶಾಸಕ ಆರ್‌.ಅಶೋಕ್‌ ಹೇಳಿದ್ದಾರೆ.
 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಿರುದ್ಯೋಗಿ ಯುವಕರಿಗೆ 2000 ರೂಪಾಯಿ ಸೇರಿದಂತೆ ಇತರ ಭರವಸೆಗಳನ್ನು ಕೊಟ್ಟಿದ್ದರೂ, ಆದ್ರೆ ಯಾವುದನ್ನು ಇನ್ನೂ ಈಡೇರಿಸಿಲ್ಲ. ಬಜೆಟ್‌ನಲ್ಲಿ (budget) ಲೋನ್‌ ತಗೋ ಬಗ್ಗೆ ಪ್ರಸ್ತಾಪ ಮಾಡೇ ಮಾಡುತ್ತಾರೆ ಎಂದು ಶಾಸಕ ಆರ್‌.ಅಶೋಕ್‌(R. Ashok) ಹೇಳಿದ್ದಾರೆ. ಅಂದರೆ ಕರ್ನಾಟಕದ ಜನತೆ ಮೇಲೆ ತೆರಿಗೆ ಹೊರೆಯನ್ನು ಸಿಎಂ ಹಾಕುತ್ತಿದ್ದಾರೆ. ಸಿಎಂ ರಾಜ್ಯದ ಜನತೆ ಮೇಲೆ ಲೋನ್‌ ಗೂಬೆಯನ್ನು ಕೂರಿಸುತ್ತಿದ್ದಾರೆ. ಹಿಂದೆ ಸಿದ್ದರಾಮಯ್ಯ(Siddaramaiah) ಅವರು ನಮ್ಮದು ಪ್ರಗತಿದಾಯಕ ಬಜೆಟ್‌ ಎಂದಿದ್ದರು. ಈ ಸಾರಿ ನೋ ಡೆವಲಪ್‌ಮೆಂಟ್‌ ಎಂದಿದ್ದಾರೆ. ಇದು ಡೆವಲಪ್‌ಮೆಂಟ್‌ ಲೆಸ್‌ ಬಜೆಟ್‌ ಆಗಿದೆ. ಅವರ ಗ್ಯಾರಂಟಿ(Guarantee) ಯೋಜನೆಗಳು ಬಿಟ್ಟು, ಯಾವುದೇ ಅಭಿವೃದ್ಧಿ ಯೋಜನೆಗಳು ಬಜೆಟ್‌ನಲ್ಲಿ ಇರುವುದಿಲ್ಲ ಎಂದು ಶಾಸಕ ಆರ್‌. ಅಶೋಕ್‌ ಹೇಳಿದ್ದಾರೆ.   

ಇದನ್ನೂ ವೀಕ್ಷಿಸಿ:  ಮಹೇಶ್ ಬಾಬು ಮಗಳ ಮೊದಲ ಸಂಭಾವನೆ ಎಷ್ಟು ಗೊತ್ತಾ ?: ಒಂದು ಜಾಹೀರಾತಿಗೆ ಇಷ್ಟೊಂದು ಪಡೆದ್ರಾ ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more