ಗ್ಯಾರಂಟಿಗಳು ಬಿಟ್ಟರೇ, ಯಾವುದೇ ಅಭಿವೃದ್ಧಿ ಕಾರ್ಯಗಳು ಬಜೆಟ್‌ನಲ್ಲಿ ಇರುವುದಿಲ್ಲ: ಆರ್‌.ಅಶೋಕ್‌

ಗ್ಯಾರಂಟಿಗಳು ಬಿಟ್ಟರೇ, ಯಾವುದೇ ಅಭಿವೃದ್ಧಿ ಕಾರ್ಯಗಳು ಬಜೆಟ್‌ನಲ್ಲಿ ಇರುವುದಿಲ್ಲ: ಆರ್‌.ಅಶೋಕ್‌

Published : Jul 07, 2023, 01:32 PM IST

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಜನರ ಮೇಲೆ ಲೋನ್‌ ಗೂಬೆ ಕೂರಿಸುವ ಕೆಲಸ ಮಾಡುತ್ತಾರೆ ಎಂದು ಶಾಸಕ ಆರ್‌.ಅಶೋಕ್‌ ಹೇಳಿದ್ದಾರೆ.
 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಿರುದ್ಯೋಗಿ ಯುವಕರಿಗೆ 2000 ರೂಪಾಯಿ ಸೇರಿದಂತೆ ಇತರ ಭರವಸೆಗಳನ್ನು ಕೊಟ್ಟಿದ್ದರೂ, ಆದ್ರೆ ಯಾವುದನ್ನು ಇನ್ನೂ ಈಡೇರಿಸಿಲ್ಲ. ಬಜೆಟ್‌ನಲ್ಲಿ (budget) ಲೋನ್‌ ತಗೋ ಬಗ್ಗೆ ಪ್ರಸ್ತಾಪ ಮಾಡೇ ಮಾಡುತ್ತಾರೆ ಎಂದು ಶಾಸಕ ಆರ್‌.ಅಶೋಕ್‌(R. Ashok) ಹೇಳಿದ್ದಾರೆ. ಅಂದರೆ ಕರ್ನಾಟಕದ ಜನತೆ ಮೇಲೆ ತೆರಿಗೆ ಹೊರೆಯನ್ನು ಸಿಎಂ ಹಾಕುತ್ತಿದ್ದಾರೆ. ಸಿಎಂ ರಾಜ್ಯದ ಜನತೆ ಮೇಲೆ ಲೋನ್‌ ಗೂಬೆಯನ್ನು ಕೂರಿಸುತ್ತಿದ್ದಾರೆ. ಹಿಂದೆ ಸಿದ್ದರಾಮಯ್ಯ(Siddaramaiah) ಅವರು ನಮ್ಮದು ಪ್ರಗತಿದಾಯಕ ಬಜೆಟ್‌ ಎಂದಿದ್ದರು. ಈ ಸಾರಿ ನೋ ಡೆವಲಪ್‌ಮೆಂಟ್‌ ಎಂದಿದ್ದಾರೆ. ಇದು ಡೆವಲಪ್‌ಮೆಂಟ್‌ ಲೆಸ್‌ ಬಜೆಟ್‌ ಆಗಿದೆ. ಅವರ ಗ್ಯಾರಂಟಿ(Guarantee) ಯೋಜನೆಗಳು ಬಿಟ್ಟು, ಯಾವುದೇ ಅಭಿವೃದ್ಧಿ ಯೋಜನೆಗಳು ಬಜೆಟ್‌ನಲ್ಲಿ ಇರುವುದಿಲ್ಲ ಎಂದು ಶಾಸಕ ಆರ್‌. ಅಶೋಕ್‌ ಹೇಳಿದ್ದಾರೆ.   

ಇದನ್ನೂ ವೀಕ್ಷಿಸಿ:  ಮಹೇಶ್ ಬಾಬು ಮಗಳ ಮೊದಲ ಸಂಭಾವನೆ ಎಷ್ಟು ಗೊತ್ತಾ ?: ಒಂದು ಜಾಹೀರಾತಿಗೆ ಇಷ್ಟೊಂದು ಪಡೆದ್ರಾ ?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more