ಗ್ಯಾರಂಟಿಗಳು ಬಿಟ್ಟರೇ, ಯಾವುದೇ ಅಭಿವೃದ್ಧಿ ಕಾರ್ಯಗಳು ಬಜೆಟ್‌ನಲ್ಲಿ ಇರುವುದಿಲ್ಲ: ಆರ್‌.ಅಶೋಕ್‌

ಗ್ಯಾರಂಟಿಗಳು ಬಿಟ್ಟರೇ, ಯಾವುದೇ ಅಭಿವೃದ್ಧಿ ಕಾರ್ಯಗಳು ಬಜೆಟ್‌ನಲ್ಲಿ ಇರುವುದಿಲ್ಲ: ಆರ್‌.ಅಶೋಕ್‌

Published : Jul 07, 2023, 01:32 PM IST

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಜನರ ಮೇಲೆ ಲೋನ್‌ ಗೂಬೆ ಕೂರಿಸುವ ಕೆಲಸ ಮಾಡುತ್ತಾರೆ ಎಂದು ಶಾಸಕ ಆರ್‌.ಅಶೋಕ್‌ ಹೇಳಿದ್ದಾರೆ.
 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಿರುದ್ಯೋಗಿ ಯುವಕರಿಗೆ 2000 ರೂಪಾಯಿ ಸೇರಿದಂತೆ ಇತರ ಭರವಸೆಗಳನ್ನು ಕೊಟ್ಟಿದ್ದರೂ, ಆದ್ರೆ ಯಾವುದನ್ನು ಇನ್ನೂ ಈಡೇರಿಸಿಲ್ಲ. ಬಜೆಟ್‌ನಲ್ಲಿ (budget) ಲೋನ್‌ ತಗೋ ಬಗ್ಗೆ ಪ್ರಸ್ತಾಪ ಮಾಡೇ ಮಾಡುತ್ತಾರೆ ಎಂದು ಶಾಸಕ ಆರ್‌.ಅಶೋಕ್‌(R. Ashok) ಹೇಳಿದ್ದಾರೆ. ಅಂದರೆ ಕರ್ನಾಟಕದ ಜನತೆ ಮೇಲೆ ತೆರಿಗೆ ಹೊರೆಯನ್ನು ಸಿಎಂ ಹಾಕುತ್ತಿದ್ದಾರೆ. ಸಿಎಂ ರಾಜ್ಯದ ಜನತೆ ಮೇಲೆ ಲೋನ್‌ ಗೂಬೆಯನ್ನು ಕೂರಿಸುತ್ತಿದ್ದಾರೆ. ಹಿಂದೆ ಸಿದ್ದರಾಮಯ್ಯ(Siddaramaiah) ಅವರು ನಮ್ಮದು ಪ್ರಗತಿದಾಯಕ ಬಜೆಟ್‌ ಎಂದಿದ್ದರು. ಈ ಸಾರಿ ನೋ ಡೆವಲಪ್‌ಮೆಂಟ್‌ ಎಂದಿದ್ದಾರೆ. ಇದು ಡೆವಲಪ್‌ಮೆಂಟ್‌ ಲೆಸ್‌ ಬಜೆಟ್‌ ಆಗಿದೆ. ಅವರ ಗ್ಯಾರಂಟಿ(Guarantee) ಯೋಜನೆಗಳು ಬಿಟ್ಟು, ಯಾವುದೇ ಅಭಿವೃದ್ಧಿ ಯೋಜನೆಗಳು ಬಜೆಟ್‌ನಲ್ಲಿ ಇರುವುದಿಲ್ಲ ಎಂದು ಶಾಸಕ ಆರ್‌. ಅಶೋಕ್‌ ಹೇಳಿದ್ದಾರೆ.   

ಇದನ್ನೂ ವೀಕ್ಷಿಸಿ:  ಮಹೇಶ್ ಬಾಬು ಮಗಳ ಮೊದಲ ಸಂಭಾವನೆ ಎಷ್ಟು ಗೊತ್ತಾ ?: ಒಂದು ಜಾಹೀರಾತಿಗೆ ಇಷ್ಟೊಂದು ಪಡೆದ್ರಾ ?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more