DK Suresh Vs Ashwath Narayan : ಸಿಎಂ ಮುಂದೆ ಸಂಸದ-ಸಚಿವರ ಫೈಟ್, ಹಿಂದಿನ ರಾಜಕೀಯ ಲೆಕ್ಕಾಚಾರವೇನು.?

DK Suresh Vs Ashwath Narayan : ಸಿಎಂ ಮುಂದೆ ಸಂಸದ-ಸಚಿವರ ಫೈಟ್, ಹಿಂದಿನ ರಾಜಕೀಯ ಲೆಕ್ಕಾಚಾರವೇನು.?

Suvarna News   | Asianet News
Published : Jan 04, 2022, 01:45 PM ISTUpdated : Jan 04, 2022, 01:53 PM IST

ಸಿಎಂ ಬಸ​ವ​ರಾಜ ಬೊಮ್ಮಾಯಿ (Basavaraj bommai) ಎದು​ರ​ಲ್ಲಿಯೇ ಉನ್ನತ ಶಿಕ್ಷಣ ಸಚಿವ ಡಾ.ಸಿ.​ಎನ್‌. ಅ​ಶ್ವತ್ಥ ನಾರಾ​ಯಣ (Ashwath Narayan) ಹಾಗೂ ಸಂಸದ ಡಿ.ಕೆ.​ಸು​ರೇಶ್‌ (DK Suresh) ರವರು ಪರಸ್ಪರ ಸವಾಲು ಹಾಕಿ​ಕೊಂಡು ಕೈ ಕೈ ಮಿಲಾ​ಯಿ​ಸಲು ಮುಂದಾದ ಪ್ರಸಂಗ  ನಡೆ​ಯಿತು. 

ಬೆಂಗಳೂರು (ಜ. 04): ಸಿಎಂ ಬಸ​ವ​ರಾಜ ಬೊಮ್ಮಾಯಿ (Basavaraj bommai) ಎದು​ರ​ಲ್ಲಿಯೇ ಉನ್ನತ ಶಿಕ್ಷಣ ಸಚಿವ ಡಾ.ಸಿ.​ಎನ್‌. ಅ​ಶ್ವತ್ಥ ನಾರಾ​ಯಣ (Ashwath Narayan) ಹಾಗೂ ಸಂಸದ ಡಿ.ಕೆ.​ಸು​ರೇಶ್‌ (DK Suresh) ರವರು ಪರಸ್ಪರ ಸವಾಲು ಹಾಕಿ​ಕೊಂಡು ಕೈ ಕೈ ಮಿಲಾ​ಯಿ​ಸಲು ಮುಂದಾದ ಪ್ರಸಂಗ  ನಡೆ​ಯಿತು. 

ರಾಮನಗ​ರದ (Ramanagara) ಜಿಲ್ಲಾ ಕಚೇ​ರಿ​ಗಳ ಸಂಕೀ​ರ್ಣದ ಆವ​ರ​ಣ​ದಲ್ಲಿ ಸಂವಿ​ಧಾನ ಶಿಲ್ಪಿ ಅಂಬೇ​ಡ್ಕರ್‌ BR Ambedkar) ಮತ್ತು ನಾಡ​ಪ್ರಭು ಕೆಂಪೇ​ಗೌ​ಡರ (Kempegowda) ಪ್ರತಿ​ಮೆ​ಗಳ ಅನಾ​ವ​ರಣ ಹಾಗೂ ವಿವಿಧ ಕಾಮ​ಗಾ​ರಿ​ಗಳ ಚಾಲನೆ ನೀಡುವ ವೇಳೆ ಸಿಎಂ ಎದು​ರಿ​ಗೆಯೇ ಅಶ್ವತ್ಥ ನಾರಾ​ಯಣ ಮತ್ತು ಡಿ.ಕೆ.​ಸು​ರೇಶ್‌ ಬೈಗುಳಕ್ಕೆ ಮುಂದಾ​ಗಿ​ದ್ದ​ರಿಂದ ಗೊಂದಲದ ಗೂಡಾಯಿತು.

ಪ್ರತಿ​ಮೆ​ಗಳ ಅನಾ​ವ​ರಣ ಹಾಗೂ ವಿವಿಧ ಕಾಮ​ಗಾ​ರಿ​ಗಳ ಶಂಕು​ಸ್ಥಾ​ಪನೆ ಸಮಾ​ರಂಭ ಕುರಿತು ಜಿಲ್ಲಾ​ಡ​ಳಿತ ಜನ​ಪ್ರ​ತಿ​ನಿ​ಧಿ​ಗಳ ಪೂರ್ವಭಾವಿ ಸಭೆ ನಡೆ​ಸಿ​ರ​ಲಿಲ್ಲ. ಅಲ್ಲದೆ, ಸಂಸದ ಡಿ.ಕೆ.​ಸು​ರೇಶ್‌, ವಿಧಾನ ಪರಿ​ಷತ್‌ ಸದಸ್ಯ ಎಸ್‌.ರವಿ ಸೇರಿ​ದಂತೆ ಜನ​ಪ್ರ​ತಿ​ನಿ​ಧಿ​ಗ​ಳ ಮನೆ ಬಾಗಿ​ಲಿಗೆ ಆಹ್ವಾನ ಪತ್ರಿಕೆ ತಲು​ಪಿ​ಸಿತ್ತು. ಇನ್ನು ಆಹ್ವಾನ ನೀಡ​ದ ಕಾರಣ ದಲಿತಪರ ಸಂಘ​ಟ​ನೆ​ಗಳ ಮುಖಂಡ​ರು ಪ್ರತಿ​ಭ​ಟ​ನೆಯ ಎಚ್ಚ​ರಿಕೆ ನೀಡಿ​ದ್ದ​ರು. ಇದನ್ನು ಜಿ​ಲ್ಲಾ​ಡ​ಳಿತ ಹಾಗೂ ಪೊಲೀಸ್‌ ಇಲಾಖೆ ಲಘು​ವಾಗಿ ಪರಿ​ಗ​ಣಿ​ಸಿದ್ದೆ ಘಟ​ನೆಗೆ ಕಾರ​ಣ​ವಾ​ಯಿತು. ಇದು ಮೇಲ್ನೋಟಕ್ಕೆ ಅ ಕ್ಷಣದಲ್ಲಿ ನಡೆದ ಘಟನೆ ಅನಿಸಿದರೂ, ಇದರ ಹಿಂದೆ ರಾಜಕೀಯ ಲೆಕ್ಕಾಚಾರಗಳಿವೆ. ಏನದು...? ಇಲ್ಲಿದೆ ರಿಪೋರ್ಟ್


 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more